ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

Published : Apr 02, 2021, 02:52 PM ISTUpdated : Apr 02, 2021, 03:16 PM IST

ಅದೊಂದು ಹಳ್ಳಿಗಾಡಿನ ರಸ್ತೆ/ ಸ್ವಂತ ತಾತನನ್ನೇ ಕೊಂದಿದ್ದ ಮೊಮ್ಮಗ/ ಸೈಕಲ್ ನಲ್ಲಿ ಬರುತ್ತಿದ್ದ ಅಜ್ಜನಿಗೆ ಕಾರಿನಿಂದ ಗುದ್ದಿಸಿದ್ದ/ ಸಂಚಿನ ಕೊಲೆ ಬಯಲಾಗಿದ್ದು  ಹೇಗೆ/ ಎಲ್ಲಾ ಆಸ್ತಿಗಾಗಿ

 

ಬೆಂಗಳೂರು ( ಏ. 02 )  ಒಂದು ಹಳ್ಳಿಗಾಡಿನ ರಸ್ತೆ. ಇಳಿಸಂಜೆ ಭೀಕರ ಅಪಘಾತ ನಡೆದಿತ್ತು. ಸ್ಪಾಟ್ ನಲ್ಲಿಯೇ ಜೀವ ಹೋಗಿತ್ತು. ಅಲ್ಲಿ ಸತ್ತವನು  80  ರ ಅಜ್ಜ. ಆದರೆ ಮೊಮ್ಮಗಳ ಒಂದು ಅನುಮಾನ  ಅದು ಕೊಲೆ ಎಂಬುದನ್ನು ಬಹಿರಂಗ ಮಾಡುತ್ತದೆ.

ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ.. ಮುತ್ತಿನ ಸುರಿಮಳೆ

ಹಿಟ್ ಆಂಡ್ ರನ್ ಎಂದೇ ಭಾವಿಸಿದ್ದ ಪ್ರಕರಣಕ್ಕೆ ತಿರುವು ಸಿಗುತ್ತದೆ.  ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಈ ಕೊಲೆ ಹಿಂದಿನ  ರೋಚಕ ಕತೆ ಹೇಳುತ್ತೇವೆ ಕೇಳಿ .ಸ್ವಂತ ತಾತನನ್ನೇ ಮೊಮ್ಮಗ ಕೊಂದಿದ್ದ. 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!