ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

Published : Apr 02, 2021, 02:52 PM ISTUpdated : Apr 02, 2021, 03:16 PM IST

ಅದೊಂದು ಹಳ್ಳಿಗಾಡಿನ ರಸ್ತೆ/ ಸ್ವಂತ ತಾತನನ್ನೇ ಕೊಂದಿದ್ದ ಮೊಮ್ಮಗ/ ಸೈಕಲ್ ನಲ್ಲಿ ಬರುತ್ತಿದ್ದ ಅಜ್ಜನಿಗೆ ಕಾರಿನಿಂದ ಗುದ್ದಿಸಿದ್ದ/ ಸಂಚಿನ ಕೊಲೆ ಬಯಲಾಗಿದ್ದು  ಹೇಗೆ/ ಎಲ್ಲಾ ಆಸ್ತಿಗಾಗಿ

 

ಬೆಂಗಳೂರು ( ಏ. 02 )  ಒಂದು ಹಳ್ಳಿಗಾಡಿನ ರಸ್ತೆ. ಇಳಿಸಂಜೆ ಭೀಕರ ಅಪಘಾತ ನಡೆದಿತ್ತು. ಸ್ಪಾಟ್ ನಲ್ಲಿಯೇ ಜೀವ ಹೋಗಿತ್ತು. ಅಲ್ಲಿ ಸತ್ತವನು  80  ರ ಅಜ್ಜ. ಆದರೆ ಮೊಮ್ಮಗಳ ಒಂದು ಅನುಮಾನ  ಅದು ಕೊಲೆ ಎಂಬುದನ್ನು ಬಹಿರಂಗ ಮಾಡುತ್ತದೆ.

ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ.. ಮುತ್ತಿನ ಸುರಿಮಳೆ

ಹಿಟ್ ಆಂಡ್ ರನ್ ಎಂದೇ ಭಾವಿಸಿದ್ದ ಪ್ರಕರಣಕ್ಕೆ ತಿರುವು ಸಿಗುತ್ತದೆ.  ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಈ ಕೊಲೆ ಹಿಂದಿನ  ರೋಚಕ ಕತೆ ಹೇಳುತ್ತೇವೆ ಕೇಳಿ .ಸ್ವಂತ ತಾತನನ್ನೇ ಮೊಮ್ಮಗ ಕೊಂದಿದ್ದ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!