ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!

ಗಂಡ ಕೆಲಸಕ್ಕೆ ಹೋದಾಗ ಗೆಳೆಯ ಮನೆಗೆ ಬರ್ತಿದ್ದ: ರೊಚ್ಚಿಗೆದ್ದ ಗಂಡ ಇಬ್ಬರನ್ನೂ ಮುಗಿಸೋ ಪ್ಲಾನ್​ ಮಾಡಿದ್ದ!

Published : Sep 20, 2025, 02:05 PM IST

ಅವರಿಬ್ಬರು ಮದುವೆಯಾಗಿ ಎರಡುವರೆ ವರ್ಷವಾಗಿದೆ ಅಷ್ಟೇ.. ಒಂದು ಮುದ್ದಾದ ಹೆಣ್ಣುಮಗು ಕೂಡ ಇದೆ.. ಆದ್ರೆ ವರ್ಷದ ಹಿಂದೆ ಗಂಡ ಟಾರ್ಚರ್​​ ಕೊಡ್ತಾನೆ ಅಂತ ಹೆಂಡತಿ ಗಂಡ ಮತ್ತು ಮಗುವನ್ನ ಬಿಟ್ಟು ತವರು ಮನೆ ಸೇರಿದ್ಲು.

ಅವರಿಬ್ಬರು ಮದುವೆಯಾಗಿ ಎರಡುವರೆ ವರ್ಷವಾಗಿದೆ ಅಷ್ಟೇ.. ಒಂದು ಮುದ್ದಾದ ಹೆಣ್ಣುಮಗು ಕೂಡ ಇದೆ.. ಆದ್ರೆ ವರ್ಷದ ಹಿಂದೆ ಗಂಡ ಟಾರ್ಚರ್​​ ಕೊಡ್ತಾನೆ ಅಂತ ಹೆಂಡತಿ ಗಂಡ ಮತ್ತು ಮಗುವನ್ನ ಬಿಟ್ಟು ತವರು ಮನೆ ಸೇರಿದ್ಲು. ಗಂಡ ಕೆಲಸವನ್ನೂ ಮಾಡಿಕೊಂಡು ಮಗುವನ್ನೂ ನೋಡಿಕೊಳ್ತಿದ್ದ.. ಆದ್ರೆ ಮೊನ್ನೆ ಇದ್ದಕ್ಕಿದ್ದಂತೆ ಆತ ಮಚ್ಚು ಹಿಡಿದು ಹೆಂಡತಿ ಮನೆ ಎದುರು ಬಂದು ನಿಂತಿದ್ದ.. ಇವತ್ತು ಏನೇ ಆಗಲಿ ಹೆಂಡತಿಯನ್ನ ಕತ್ತರಿಸಬೇಕು ಅಂತ ಅಂದುಕೊಂಡಿದ್ದ.. ಆದ್ರೆ ಅಷ್ಟರಲ್ಲೇ ಪೊಲೀಸರು ಸ್ಪಾಟ್​ಗೆ ಬಂದು ಆತನನ್ನ ಅರೆಸ್ಟ್​ ಮಾಡಿದ್ರು.. ಬಟ್​​ ಆತ ಹೆಂಡತಿಯನ್ನ ಮುಗಿಸಲು ಬರುವ ಮೊದಲೇ ಒಂದು ಹೆಣ ಹಾಕಿ ಬಂದಿದ್ದ..

ಅಷ್ಟಕ್ಕೂ ಆತ ಕೊಂದಿದ್ದು ಯಾರನ್ನ..? ಹೆಂಡತಿಯನ್ನೇ ಮುಗಿಸೋ ನಿರ್ಧಾರ ಮಾಡಿದ್ದೇಕೆ..? ಒಂದು ಡೆಡ್ಲಿ ಮರ್ಡರ್​​ ಹಿಂದಿನ ಕಹನಿಯೇ ಇವತ್ತಿನ ಎಫ್​​ಐಆರ್​​. ಅಷ್ಟೇ ಅಲ್ಲಿಗೆ ಮಹಾಂತೇಶನ ಕಥೆ ಮುಗಿಯುತ್ತೆ... ಆದ್ರೆ ಇಷ್ಟಕ್ಕೇ ಬಸವರಾಜನ ದ್ವೇಷದ ಕಿಚ್ಚು ಹಾರೋದಿಲ್ಲ.. ಆತನ ತಲೆಗೆ ಮತ್ತೊಂದು ಮರ್ಡರ್​​ ಮಾಡೊ ಯೋಚನೆ ಬಂದುಬಿಡುತ್ತೆ. ಅದು ಯಾರದ್ದು ಗೊತ್ತಾ..? ತಾನು ತಾಳಿ ಕಟ್ಟಿದ ಹೆಂಡತಿಯದ್ದು.. ಹಾಗಾದ್ರೆ ಅವಳ ಕಥೆಯನ್ನೂ ಬಸವರಾಜ ಮುಗಿಸಿಬಿಟ್ಟನಾ..? ಮಹಾಂತೇಶ ಮರ್ಡರ್​ ಆದ ಮೇಲೆ ಅಲ್ಲಿ ಏನೇನಾಯ್ತು..? ಪೊಲೀಸರ ತನಿಖೆ ಹೇಗಿತ್ತು..? ಊರಿನವರ ಮಾತು ಕೇಳಿಕೊಂಡು ಮಹಾಂತಶನ ವಿರುದ್ಧ ಹಾಕಿದ್ದ ಕೇಸನ್ನ ಬಸವರಾಜ ವಾಪಸ್​​​ ತಗೆದುಕೊಂಡಿದ್ದ..

ಆದ್ರೆ ನಂತರ ಹೆಂಡತಿ ದೂರವಾಗ್ತಾಳೆ.. ಮತ್ತೆ ಮಹಾಂತೇಶನ ಸಹವಾಸ ಮಾಡ್ತಾಳೆ.. ಇದು ಬಸವರಾಜನ ಪಿತ್ತ ನೆತ್ತಿಗೇರುತ್ತೆ.. ಮಹಾಂತೇಶನಿಗೆ ಮುಹೂರ್ತ ಇಟ್ಟೇಬಿಡ್ತಾನೆ.. ಪಕ್ಕಾ ಪ್ಲಾನ್​ ಮಾಡಿ ಅವನನ್ನ ಎತ್ತೇಬಿಡ್ತಾನೆ.. ಆದರೆ ಬಳಿಕ ಹೆಂಡತಿಯನ್ನೂ ಮುಗಿಸಿಬಿಡೋ ತೀರ್ಮಾನ ಮಾಡಿ ಆಕೆಯ ಮನೆ ಬಳಿ ಹೋಗ್ತಾನೆ.. ಆದ್ರೆ ಇನ್ನೇನು ಹೆಂಡತಿಯ ಕಥೆ ಮುಗಿಸಬೇಕು ಅಷ್ಟರಲ್ಲೇ ಪೊಲೀಸರು ಅವನ ಎದುರು ಹೋಗಿ ನಿಲ್ತಾರೆ. ಮಹಾಂತೇಶ ತಪ್ಪು ಮಾಡಿರಬಹುದು, ಆದರೆ ಕೊಲೆ ಮಾಡುವ ಹಂತಕ್ಕೆ ಬಸವರಾಜ್ ಹೋಗಬಾರದಿತ್ತು.. ಅನೈತಿಕ ಸಂಬಂಧದ ಜ್ವಾಲೆ ಇದೀಗ ಎರಡು ಕುಟುಂಬಗಳನ್ನೇ ಬಲಿ ಪಡೆದಿವೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more