ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

Published : Sep 08, 2021, 08:35 PM ISTUpdated : Sep 08, 2021, 08:38 PM IST

* ಗಂಡ-ಹೆಂಡತಿ ಸಂಬಂಧದಲ್ಲಿ ಅನುಮಾನ ಭೂತ ಹೊಕ್ಕಿದರೆ ಕತೆ ಮುಗಿಯಿತು
* ವಿಜಯಪುರ ಜಿಲ್ಲೆಯ ಘೋರ ಪ್ರಕರಣ
* ಹದಿನೈದು ವರ್ಷದ ನರಕದ ಸಂಸಾರ
* ಬೆಳಗಿನ ಜಾವ ಗೊತ್ತಾದ ಭಯಂಕರ ಸುದ್ದಿ 

ವಿಜಯಪುರ(ಸೆ. 08)   ಗಂಡ  ಹೆಂಡತಿ ಸಂಬಂಧದಲ್ಲಿ ಅನುಮಾನವೊಂದು ಹುಟ್ಟಿಕೊಂಡರೆ ಏನಾಗುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಡೀ ಕುಟುಂಬವೇ ಛಿದ್ರ ಛಿದ್ರವಾಗಿ ಹೋಗುತ್ತದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯದ ತರ್ಕ ಸಿನಿಮಾದ ಕತೆಯನ್ನೇ ಇದು ಹೋಲುತ್ತದೆ. ಸೈಕೋ ಗಂಡ..

ದೃಶ್ಯಂಗೆ ಕಡಿಮೆ ಇಲ್ಲ ಈ ಸಿನಿಮಾ.. ಪತ್ನಿಯ ಶವವನ್ನೇ ಹೂತಿಟ್ಟ

ಅನುಮಾನದ ಭೂತ ಹೊಕ್ಕಿದರೆ ಏನಾಗಬಹುದು ಎನ್ನುವುದಕ್ಕೆ ಈ ಸಿನಿಮಾ  ಒಂದು ನಿದರ್ಶನ. ಇಂಥದ್ದೇ ಅನುಮಾನ ರೀಯಲ್ ಲೈಫ್ ನಲ್ಲಿ ಉಂಟಾದರೆ. ಹದಿನೈದು ವರ್ಷದ ಸಂಸಾರ..ಬೆಡ್ ರೂಂ ನಲ್ಲಿ ಹೆಂಡತಿ ಹೆಣ..ನೇಣು ಬಿಗಿದುಕೊಂಡ ಗಂಡ... ಅನುಮಾನದ ಸಂಸಾರ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!