ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

Published : Sep 08, 2021, 08:35 PM ISTUpdated : Sep 08, 2021, 08:38 PM IST

* ಗಂಡ-ಹೆಂಡತಿ ಸಂಬಂಧದಲ್ಲಿ ಅನುಮಾನ ಭೂತ ಹೊಕ್ಕಿದರೆ ಕತೆ ಮುಗಿಯಿತು
* ವಿಜಯಪುರ ಜಿಲ್ಲೆಯ ಘೋರ ಪ್ರಕರಣ
* ಹದಿನೈದು ವರ್ಷದ ನರಕದ ಸಂಸಾರ
* ಬೆಳಗಿನ ಜಾವ ಗೊತ್ತಾದ ಭಯಂಕರ ಸುದ್ದಿ 

ವಿಜಯಪುರ(ಸೆ. 08)   ಗಂಡ  ಹೆಂಡತಿ ಸಂಬಂಧದಲ್ಲಿ ಅನುಮಾನವೊಂದು ಹುಟ್ಟಿಕೊಂಡರೆ ಏನಾಗುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಡೀ ಕುಟುಂಬವೇ ಛಿದ್ರ ಛಿದ್ರವಾಗಿ ಹೋಗುತ್ತದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯದ ತರ್ಕ ಸಿನಿಮಾದ ಕತೆಯನ್ನೇ ಇದು ಹೋಲುತ್ತದೆ. ಸೈಕೋ ಗಂಡ..

ದೃಶ್ಯಂಗೆ ಕಡಿಮೆ ಇಲ್ಲ ಈ ಸಿನಿಮಾ.. ಪತ್ನಿಯ ಶವವನ್ನೇ ಹೂತಿಟ್ಟ

ಅನುಮಾನದ ಭೂತ ಹೊಕ್ಕಿದರೆ ಏನಾಗಬಹುದು ಎನ್ನುವುದಕ್ಕೆ ಈ ಸಿನಿಮಾ  ಒಂದು ನಿದರ್ಶನ. ಇಂಥದ್ದೇ ಅನುಮಾನ ರೀಯಲ್ ಲೈಫ್ ನಲ್ಲಿ ಉಂಟಾದರೆ. ಹದಿನೈದು ವರ್ಷದ ಸಂಸಾರ..ಬೆಡ್ ರೂಂ ನಲ್ಲಿ ಹೆಂಡತಿ ಹೆಣ..ನೇಣು ಬಿಗಿದುಕೊಂಡ ಗಂಡ... ಅನುಮಾನದ ಸಂಸಾರ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!