ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

Published : Sep 08, 2021, 08:35 PM ISTUpdated : Sep 08, 2021, 08:38 PM IST

* ಗಂಡ-ಹೆಂಡತಿ ಸಂಬಂಧದಲ್ಲಿ ಅನುಮಾನ ಭೂತ ಹೊಕ್ಕಿದರೆ ಕತೆ ಮುಗಿಯಿತು
* ವಿಜಯಪುರ ಜಿಲ್ಲೆಯ ಘೋರ ಪ್ರಕರಣ
* ಹದಿನೈದು ವರ್ಷದ ನರಕದ ಸಂಸಾರ
* ಬೆಳಗಿನ ಜಾವ ಗೊತ್ತಾದ ಭಯಂಕರ ಸುದ್ದಿ 

ವಿಜಯಪುರ(ಸೆ. 08)   ಗಂಡ  ಹೆಂಡತಿ ಸಂಬಂಧದಲ್ಲಿ ಅನುಮಾನವೊಂದು ಹುಟ್ಟಿಕೊಂಡರೆ ಏನಾಗುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಡೀ ಕುಟುಂಬವೇ ಛಿದ್ರ ಛಿದ್ರವಾಗಿ ಹೋಗುತ್ತದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯದ ತರ್ಕ ಸಿನಿಮಾದ ಕತೆಯನ್ನೇ ಇದು ಹೋಲುತ್ತದೆ. ಸೈಕೋ ಗಂಡ..

ದೃಶ್ಯಂಗೆ ಕಡಿಮೆ ಇಲ್ಲ ಈ ಸಿನಿಮಾ.. ಪತ್ನಿಯ ಶವವನ್ನೇ ಹೂತಿಟ್ಟ

ಅನುಮಾನದ ಭೂತ ಹೊಕ್ಕಿದರೆ ಏನಾಗಬಹುದು ಎನ್ನುವುದಕ್ಕೆ ಈ ಸಿನಿಮಾ  ಒಂದು ನಿದರ್ಶನ. ಇಂಥದ್ದೇ ಅನುಮಾನ ರೀಯಲ್ ಲೈಫ್ ನಲ್ಲಿ ಉಂಟಾದರೆ. ಹದಿನೈದು ವರ್ಷದ ಸಂಸಾರ..ಬೆಡ್ ರೂಂ ನಲ್ಲಿ ಹೆಂಡತಿ ಹೆಣ..ನೇಣು ಬಿಗಿದುಕೊಂಡ ಗಂಡ... ಅನುಮಾನದ ಸಂಸಾರ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!