ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

Published : Sep 08, 2021, 08:35 PM ISTUpdated : Sep 08, 2021, 08:38 PM IST

* ಗಂಡ-ಹೆಂಡತಿ ಸಂಬಂಧದಲ್ಲಿ ಅನುಮಾನ ಭೂತ ಹೊಕ್ಕಿದರೆ ಕತೆ ಮುಗಿಯಿತು
* ವಿಜಯಪುರ ಜಿಲ್ಲೆಯ ಘೋರ ಪ್ರಕರಣ
* ಹದಿನೈದು ವರ್ಷದ ನರಕದ ಸಂಸಾರ
* ಬೆಳಗಿನ ಜಾವ ಗೊತ್ತಾದ ಭಯಂಕರ ಸುದ್ದಿ 

ವಿಜಯಪುರ(ಸೆ. 08)   ಗಂಡ  ಹೆಂಡತಿ ಸಂಬಂಧದಲ್ಲಿ ಅನುಮಾನವೊಂದು ಹುಟ್ಟಿಕೊಂಡರೆ ಏನಾಗುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಡೀ ಕುಟುಂಬವೇ ಛಿದ್ರ ಛಿದ್ರವಾಗಿ ಹೋಗುತ್ತದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅಭಿನಯದ ತರ್ಕ ಸಿನಿಮಾದ ಕತೆಯನ್ನೇ ಇದು ಹೋಲುತ್ತದೆ. ಸೈಕೋ ಗಂಡ..

ದೃಶ್ಯಂಗೆ ಕಡಿಮೆ ಇಲ್ಲ ಈ ಸಿನಿಮಾ.. ಪತ್ನಿಯ ಶವವನ್ನೇ ಹೂತಿಟ್ಟ

ಅನುಮಾನದ ಭೂತ ಹೊಕ್ಕಿದರೆ ಏನಾಗಬಹುದು ಎನ್ನುವುದಕ್ಕೆ ಈ ಸಿನಿಮಾ  ಒಂದು ನಿದರ್ಶನ. ಇಂಥದ್ದೇ ಅನುಮಾನ ರೀಯಲ್ ಲೈಫ್ ನಲ್ಲಿ ಉಂಟಾದರೆ. ಹದಿನೈದು ವರ್ಷದ ಸಂಸಾರ..ಬೆಡ್ ರೂಂ ನಲ್ಲಿ ಹೆಂಡತಿ ಹೆಣ..ನೇಣು ಬಿಗಿದುಕೊಂಡ ಗಂಡ... ಅನುಮಾನದ ಸಂಸಾರ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!