ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

Published : Jun 01, 2022, 11:12 PM IST

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. 

ನಾಗಮಂಗಲ (ಜೂ.01): ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. ಒಟ್ಟಿಗೆ ಆಡಿ ಬೆಳೆದವರು. ಆದ್ರೆ ಇವತ್ತು ಅಣ್ಣನಿಂದಲೇ ತಮ್ಮ ಕೊಲೆಯಾಗಿ ಹೋಗಿದ್ದಾನೆ. ಅದಕ್ಕೆ ಕಾರಣ ಅಣ್ಣನ ವ್ಯವಹಾರಕ್ಕೆ ತಮ್ಮ ಅಡ್ಡಿಯಾಗ್ತಿದ್ದ ಅಂತ. ಇನ್ನೂ ತಮ್ಮ ಎಲ್ಲಿ ದೆವ್ವವಾಗಿ ಕಾಡಿಬಿಡ್ತಾನೋ ಅಂತ ಅವನನ್ನ ಸಾಯಿಸಿದ್ದಲ್ಲದೇ ತಮ್ಮನ ಹೆಮ್ಮಡಿಯನ್ನ ಕತ್ತರಿಸಿ ಬಿಸಾಕಿದ. ಹೀಗೆ ಅಣ್ಣನಿಂದಲೇ ಕೊಲೆಯಾದ ನತದೃಷ್ಟ ತಮ್ಮನ ಕಥೆಯೇ ಇವತ್ತಿನ ಎಫ್.ಐ.ಆರ್.

ಇಬ್ಬರು ಹೆಂಡ್ತಿಯರು ಮನೆಯಲ್ಲಿದ್ರೂ ಮೂರನೆಯವಳಿಗೆ ಆಸೆ ಪಟ್ಟ, ಯುವ ಕೈ ನಾಯಕನ ಕಥೆ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more