ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

Published : Jun 01, 2022, 11:12 PM IST

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. 

ನಾಗಮಂಗಲ (ಜೂ.01): ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. ಒಟ್ಟಿಗೆ ಆಡಿ ಬೆಳೆದವರು. ಆದ್ರೆ ಇವತ್ತು ಅಣ್ಣನಿಂದಲೇ ತಮ್ಮ ಕೊಲೆಯಾಗಿ ಹೋಗಿದ್ದಾನೆ. ಅದಕ್ಕೆ ಕಾರಣ ಅಣ್ಣನ ವ್ಯವಹಾರಕ್ಕೆ ತಮ್ಮ ಅಡ್ಡಿಯಾಗ್ತಿದ್ದ ಅಂತ. ಇನ್ನೂ ತಮ್ಮ ಎಲ್ಲಿ ದೆವ್ವವಾಗಿ ಕಾಡಿಬಿಡ್ತಾನೋ ಅಂತ ಅವನನ್ನ ಸಾಯಿಸಿದ್ದಲ್ಲದೇ ತಮ್ಮನ ಹೆಮ್ಮಡಿಯನ್ನ ಕತ್ತರಿಸಿ ಬಿಸಾಕಿದ. ಹೀಗೆ ಅಣ್ಣನಿಂದಲೇ ಕೊಲೆಯಾದ ನತದೃಷ್ಟ ತಮ್ಮನ ಕಥೆಯೇ ಇವತ್ತಿನ ಎಫ್.ಐ.ಆರ್.

ಇಬ್ಬರು ಹೆಂಡ್ತಿಯರು ಮನೆಯಲ್ಲಿದ್ರೂ ಮೂರನೆಯವಳಿಗೆ ಆಸೆ ಪಟ್ಟ, ಯುವ ಕೈ ನಾಯಕನ ಕಥೆ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more