ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

ವ್ಯವಹಾರಕ್ಕೆ ಅಡ್ಡಿಯಾಗ್ತಿದ್ದ ತಮ್ಮನನ್ನೇ ಕೊಂದ ಅಣ್ಣ: ದೆವ್ವವಾಗಿ ಕಾಡಬಾರದು ಅಂತ ಹಿಮ್ಮಡಿ ಕತ್ತರಿಸಿದ್ದ!

Published : Jun 01, 2022, 11:12 PM IST

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. 

ನಾಗಮಂಗಲ (ಜೂ.01): ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಇದೆ. ಇವತ್ತಿನ ಎಫ್.ಐ.ಆರ್ ಅದಕ್ಕೆ ಬೆಸ್ಟ್ ಎಕ್ಸಾಂಪಲ್. ಅವರು ಒಡಹುಟ್ಟಿದವರಲ್ಲದೇ ಇದ್ರೂ ಅಣ್ಣತಮ್ಮಂದಿರ ಮಕ್ಕಳು. ಒಟ್ಟಿಗೆ ಆಡಿ ಬೆಳೆದವರು. ಆದ್ರೆ ಇವತ್ತು ಅಣ್ಣನಿಂದಲೇ ತಮ್ಮ ಕೊಲೆಯಾಗಿ ಹೋಗಿದ್ದಾನೆ. ಅದಕ್ಕೆ ಕಾರಣ ಅಣ್ಣನ ವ್ಯವಹಾರಕ್ಕೆ ತಮ್ಮ ಅಡ್ಡಿಯಾಗ್ತಿದ್ದ ಅಂತ. ಇನ್ನೂ ತಮ್ಮ ಎಲ್ಲಿ ದೆವ್ವವಾಗಿ ಕಾಡಿಬಿಡ್ತಾನೋ ಅಂತ ಅವನನ್ನ ಸಾಯಿಸಿದ್ದಲ್ಲದೇ ತಮ್ಮನ ಹೆಮ್ಮಡಿಯನ್ನ ಕತ್ತರಿಸಿ ಬಿಸಾಕಿದ. ಹೀಗೆ ಅಣ್ಣನಿಂದಲೇ ಕೊಲೆಯಾದ ನತದೃಷ್ಟ ತಮ್ಮನ ಕಥೆಯೇ ಇವತ್ತಿನ ಎಫ್.ಐ.ಆರ್.

ಇಬ್ಬರು ಹೆಂಡ್ತಿಯರು ಮನೆಯಲ್ಲಿದ್ರೂ ಮೂರನೆಯವಳಿಗೆ ಆಸೆ ಪಟ್ಟ, ಯುವ ಕೈ ನಾಯಕನ ಕಥೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more