ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

Published : Dec 02, 2020, 05:57 PM IST

ಒಂದು ಕಾರಿನ ಕತೆ/ ಬೆಂಗಳೂರು ಹೊರವಲಯದ ಬಳಿ ನಂಬರ್ ಪ್ಲೇಟ್ ಇಲ್ಲದ ಪಾರ್ಚೂನರ್ ಕಾರು/ ಜಖಂ ಗೊಂಡಿದ್ದ ಕಾರು ಯಾರಿಗೆ ಸೇರಿತ್ತು/ ಪೊಲೀಸ್ ಠಾಣೆಗೆ ಮಾಜಿ ಶಾಸಕರ ಕರೆ ಬಂದಿತ್ತು

ಬೆಂಗಳೂರು(  ಡಿ. 02)  ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಸುದ್ದಿಗಳು ತೆರೆದುಕೊಳ್ಳುತ್ತಲೇ ಇರುತ್ತವೆ.   ಒಂದು ಕಾರ್ ನಿಂದ ಶುರುವಾದ ಕತೆ. ಐದು ದಿನಗಳ ಹಿಂದೆ ಫಾರ್ಚೂನರ್ ಕಾರು ಸ್ಮಶಾನದ ಬಳಿ ಸಿಕ್ಕಿತ್ತು.

ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

ಆ ಕಾರನ್ನು ಪೊಲೀಸರು ಠಾಣೆಗೆ ತಂದ ಮೇಲೆ ಒಂದೊಂದೆ ಅಂಶಗಳು ಬಿಚ್ಚಿಕೊಂಡವು.  ಸ್ಮಾಶನದ ಬಳಿ ಒಬ್ಬಂಟಿ ಕಾರು.. ಐದು ದಿನಗಳ ಹಿಂದೆ ನಡೆದ ಅಪರಾಧದ ಸ್ಟೋರಿಯ ಅಸಲಿಯತ್ತು ಏನು? 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!