ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

Published : Dec 02, 2020, 05:57 PM IST

ಒಂದು ಕಾರಿನ ಕತೆ/ ಬೆಂಗಳೂರು ಹೊರವಲಯದ ಬಳಿ ನಂಬರ್ ಪ್ಲೇಟ್ ಇಲ್ಲದ ಪಾರ್ಚೂನರ್ ಕಾರು/ ಜಖಂ ಗೊಂಡಿದ್ದ ಕಾರು ಯಾರಿಗೆ ಸೇರಿತ್ತು/ ಪೊಲೀಸ್ ಠಾಣೆಗೆ ಮಾಜಿ ಶಾಸಕರ ಕರೆ ಬಂದಿತ್ತು

ಬೆಂಗಳೂರು(  ಡಿ. 02)  ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಸುದ್ದಿಗಳು ತೆರೆದುಕೊಳ್ಳುತ್ತಲೇ ಇರುತ್ತವೆ.   ಒಂದು ಕಾರ್ ನಿಂದ ಶುರುವಾದ ಕತೆ. ಐದು ದಿನಗಳ ಹಿಂದೆ ಫಾರ್ಚೂನರ್ ಕಾರು ಸ್ಮಶಾನದ ಬಳಿ ಸಿಕ್ಕಿತ್ತು.

ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

ಆ ಕಾರನ್ನು ಪೊಲೀಸರು ಠಾಣೆಗೆ ತಂದ ಮೇಲೆ ಒಂದೊಂದೆ ಅಂಶಗಳು ಬಿಚ್ಚಿಕೊಂಡವು.  ಸ್ಮಾಶನದ ಬಳಿ ಒಬ್ಬಂಟಿ ಕಾರು.. ಐದು ದಿನಗಳ ಹಿಂದೆ ನಡೆದ ಅಪರಾಧದ ಸ್ಟೋರಿಯ ಅಸಲಿಯತ್ತು ಏನು? 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?