ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

ಸ್ಮಶಾನದ ಬಳಿ ಖಾರದಪುಡು ಚೆಲ್ಲಿದ್ದ ಒಂಟಿ ಕಾರು ಬಿಚ್ಚಿಟ್ಟ 30  ಕೋಟಿ ರಹಸ್ಯ

Published : Dec 02, 2020, 05:57 PM IST

ಒಂದು ಕಾರಿನ ಕತೆ/ ಬೆಂಗಳೂರು ಹೊರವಲಯದ ಬಳಿ ನಂಬರ್ ಪ್ಲೇಟ್ ಇಲ್ಲದ ಪಾರ್ಚೂನರ್ ಕಾರು/ ಜಖಂ ಗೊಂಡಿದ್ದ ಕಾರು ಯಾರಿಗೆ ಸೇರಿತ್ತು/ ಪೊಲೀಸ್ ಠಾಣೆಗೆ ಮಾಜಿ ಶಾಸಕರ ಕರೆ ಬಂದಿತ್ತು

ಬೆಂಗಳೂರು(  ಡಿ. 02)  ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಸುದ್ದಿಗಳು ತೆರೆದುಕೊಳ್ಳುತ್ತಲೇ ಇರುತ್ತವೆ.   ಒಂದು ಕಾರ್ ನಿಂದ ಶುರುವಾದ ಕತೆ. ಐದು ದಿನಗಳ ಹಿಂದೆ ಫಾರ್ಚೂನರ್ ಕಾರು ಸ್ಮಶಾನದ ಬಳಿ ಸಿಕ್ಕಿತ್ತು.

ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

ಆ ಕಾರನ್ನು ಪೊಲೀಸರು ಠಾಣೆಗೆ ತಂದ ಮೇಲೆ ಒಂದೊಂದೆ ಅಂಶಗಳು ಬಿಚ್ಚಿಕೊಂಡವು.  ಸ್ಮಾಶನದ ಬಳಿ ಒಬ್ಬಂಟಿ ಕಾರು.. ಐದು ದಿನಗಳ ಹಿಂದೆ ನಡೆದ ಅಪರಾಧದ ಸ್ಟೋರಿಯ ಅಸಲಿಯತ್ತು ಏನು? 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!