ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

Published : Oct 20, 2022, 03:15 PM IST

Crime News: ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಈ  ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್

ಹಾಸನ (ಅ. 20): ತಾನೊಂದು ಬಗೆದರೆ ದೈವವೊಂದು ಬಗೆಯಿತು ಅನ್ನೋ ಮಾತಿದೆ. ಇವತ್ತಿನ ಎಪಿಸೋಡ್ ಆ ಮಾತಿಗೆ ಸಾಕ್ಷಿಯಂಬಂತೆ ಇದೆ. ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಸ್ನೇಹಿತನನ್ನೇ ಕೊಂದು ರೈಲ್ವೆ ಹಳಿ ಮೇಲೆ ಬಿಸಾಕಿ ಆ್ಯಕ್ಸಿಡೆಂಟ್ ಎಂದು ಬಿಂಬಿಸಲು ತಯಾರಿ ನಡೆಸಿದ್ದ ಹಂತಕರಿಗೆ ಆ ದೈವವೆ ಒಂದು ಶಾಕ್ ಕೊಟ್ಟಿದೆ. ಫೇಕ್ ಆ್ಯಕ್ಸಿಡೆಂಟ್ ಪ್ಲಾನ್ ಹಾಕೊಂಡು ಬಂದಿದ್ದವರಿಗೆ ರಿಯಲ್ ಆ್ಯಕ್ಸಿಡೆಂಟ್ ಆಗಿದೆ. ಪರಿಣಾಮ ಅವರು ಮಾಡಿದ್ದ ಕೊಲೆಯ ರಹಸ್ಯ ಬಟಬಯಲಾಗಿದೆ. ಹೀಗೆ ಜೊತೆಯಲಿದ್ದವನ್ನೇ ಮುಗಿಸಿ ಅದರಿಂದ ಎಸ್ಕೇಪಾಗಲು ಹೊರಿಟಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್ 

ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more