ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

Published : Oct 20, 2022, 03:15 PM IST

Crime News: ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಈ  ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್

ಹಾಸನ (ಅ. 20): ತಾನೊಂದು ಬಗೆದರೆ ದೈವವೊಂದು ಬಗೆಯಿತು ಅನ್ನೋ ಮಾತಿದೆ. ಇವತ್ತಿನ ಎಪಿಸೋಡ್ ಆ ಮಾತಿಗೆ ಸಾಕ್ಷಿಯಂಬಂತೆ ಇದೆ. ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಸ್ನೇಹಿತನನ್ನೇ ಕೊಂದು ರೈಲ್ವೆ ಹಳಿ ಮೇಲೆ ಬಿಸಾಕಿ ಆ್ಯಕ್ಸಿಡೆಂಟ್ ಎಂದು ಬಿಂಬಿಸಲು ತಯಾರಿ ನಡೆಸಿದ್ದ ಹಂತಕರಿಗೆ ಆ ದೈವವೆ ಒಂದು ಶಾಕ್ ಕೊಟ್ಟಿದೆ. ಫೇಕ್ ಆ್ಯಕ್ಸಿಡೆಂಟ್ ಪ್ಲಾನ್ ಹಾಕೊಂಡು ಬಂದಿದ್ದವರಿಗೆ ರಿಯಲ್ ಆ್ಯಕ್ಸಿಡೆಂಟ್ ಆಗಿದೆ. ಪರಿಣಾಮ ಅವರು ಮಾಡಿದ್ದ ಕೊಲೆಯ ರಹಸ್ಯ ಬಟಬಯಲಾಗಿದೆ. ಹೀಗೆ ಜೊತೆಯಲಿದ್ದವನ್ನೇ ಮುಗಿಸಿ ಅದರಿಂದ ಎಸ್ಕೇಪಾಗಲು ಹೊರಿಟಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್ 

ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more