ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

ಜೊತೆಯಲ್ಲಿ ಕೆಲಸ ಮಾಡುತ್ತಿದ್ದವನನ್ನೇ ಕೊಂದ್ರು: ರೈಲ್ವೆ ಹಳಿ ಮೇಲೆ ಶವ ಎಸೆಯಲು ಬಂದು ತಗ್ಲಾಕೊಂಡ್ರು!

Published : Oct 20, 2022, 03:15 PM IST

Crime News: ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಈ  ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್

ಹಾಸನ (ಅ. 20): ತಾನೊಂದು ಬಗೆದರೆ ದೈವವೊಂದು ಬಗೆಯಿತು ಅನ್ನೋ ಮಾತಿದೆ. ಇವತ್ತಿನ ಎಪಿಸೋಡ್ ಆ ಮಾತಿಗೆ ಸಾಕ್ಷಿಯಂಬಂತೆ ಇದೆ. ಜೊತೆಯಲ್ಲಿ ಕೆಲಸ ಮಾಡುವ ಹುಡುಗನ ಕಥೆ ಮುಗಿಸಿದ ಅದೊಂದು ಗ್ಯಾಂಗ್ ಅದರಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಒಂದನ್ನ ಮಾಡಿತ್ತು. ಸ್ನೇಹಿತನನ್ನೇ ಕೊಂದು ರೈಲ್ವೆ ಹಳಿ ಮೇಲೆ ಬಿಸಾಕಿ ಆ್ಯಕ್ಸಿಡೆಂಟ್ ಎಂದು ಬಿಂಬಿಸಲು ತಯಾರಿ ನಡೆಸಿದ್ದ ಹಂತಕರಿಗೆ ಆ ದೈವವೆ ಒಂದು ಶಾಕ್ ಕೊಟ್ಟಿದೆ. ಫೇಕ್ ಆ್ಯಕ್ಸಿಡೆಂಟ್ ಪ್ಲಾನ್ ಹಾಕೊಂಡು ಬಂದಿದ್ದವರಿಗೆ ರಿಯಲ್ ಆ್ಯಕ್ಸಿಡೆಂಟ್ ಆಗಿದೆ. ಪರಿಣಾಮ ಅವರು ಮಾಡಿದ್ದ ಕೊಲೆಯ ರಹಸ್ಯ ಬಟಬಯಲಾಗಿದೆ. ಹೀಗೆ ಜೊತೆಯಲಿದ್ದವನ್ನೇ ಮುಗಿಸಿ ಅದರಿಂದ ಎಸ್ಕೇಪಾಗಲು ಹೊರಿಟಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಕೈಗೆ ತಗ್ಲಾಕೊಂಡ ರೋಚಕ ಕಹನಿಯೇ ಇವತ್ತಿನ ಎಫ್.ಐ.ಆರ್ 

ಸ್ವಂತ ಬಾವನ ಕತ್ತು ಸೀಳಿದ ಕಿರಾತಕರು: ಅಕ್ಕನ ಕಣ್ಣೆದುರೇ ಕೊಲೆ ಮಾಡಿದ್ದೇಕೆ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more