ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ: ಇಲ್ಲಿದೆ ಆರೋಪಿಗಳ  ಇಂಟ್ರಸ್ಟಿಂಗ್ ಕಹಾನಿ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ: ಇಲ್ಲಿದೆ ಆರೋಪಿಗಳ ಇಂಟ್ರಸ್ಟಿಂಗ್ ಕಹಾನಿ

Published : Aug 15, 2021, 04:06 PM IST

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. ಇಂಟ್ರಸ್ಟಿಂಗ್ ಅಂದ್ರೆ ಈ ಮೂವರು ಆರೋಪಿಗಳು ಕೊಟ್ಟ ಕಾರಣ. ಬಡತನ ಅನ್ನೋ ಕಾರಣಕ್ಕೆ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ರಾ..? ಇದಕ್ಕೂ ಮುನ್ನ ಸತೀಶ್ ರೆಡ್ಡಿಯನ್ನ ಆ ಆರೋಪಿ ಭೇಟಿಯಾಗುವುದಕ್ಕೆ ಪ್ರಯತ್ನಿಸಿದ್ದು ಯಾಕಾಗಿ..?ಎಲ್ಲಾ ಇಂಟ್ರಸ್ಟಿಂಗ್ ಕಹಾನಿ ಇವತ್ತಿನ ಎಫ್‌ಐಆರ್‌ ನಲ್ಲಿ. 

ಬೆಂಗಳೂರು, (ಆ.15): ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ. 

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ: ಸಿಕ್ಕಿಬಿದ್ದ ಆರೋಪಿಗಳು

ಇಂಟ್ರಸ್ಟಿಂಗ್ ಅಂದ್ರೆ ಈ ಮೂವರು ಆರೋಪಿಗಳು ಕೊಟ್ಟ ಕಾರಣ. ಬಡತನ ಅನ್ನೋ ಕಾರಣಕ್ಕೆ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ರಾ..? ಇದಕ್ಕೂ ಮುನ್ನ ಸತೀಶ್ ರೆಡ್ಡಿಯನ್ನ ಆ ಆರೋಪಿ ಭೇಟಿಯಾಗುವುದಕ್ಕೆ ಪ್ರಯತ್ನಿಸಿದ್ದು ಯಾಕಾಗಿ..?ಎಲ್ಲಾ ಇಂಟ್ರಸ್ಟಿಂಗ್ ಕಹಾನಿ ಇವತ್ತಿನ ಎಫ್‌ಐಆರ್‌ ನಲ್ಲಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!