ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

Published : Nov 05, 2020, 04:03 PM ISTUpdated : Nov 05, 2020, 04:04 PM IST

ಭೀಮಾ ತೀರದಲ್ಲಿ ಏನಾಗುತ್ತಿದೆ/ ಮಹದೇವನ ಮೇಲೆ ಗುಂಡಿನ ದಾಳಿ ಮಾಡಿದ್ದು ಯಾರು/ ಮಲ್ಲಿಕಾರ್ಜುನ ಚಡಚಣ ಎಲ್ಲಿದ್ದಾನೆ?/ ಭೂಗತ ಲೋಕದಲ್ಲಿ ಇದ್ದುಕೊಂಡೆ ಮಾಸ್ಟರ್ ಮೈಂಡ್ ದಾಳಿ

ವಿಜಯಪುರ(ನ. 04)  ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವೇನೂ ಇಲ್ಲ.  ಭೀಮಾ ತೀರದಲ್ಲಿ ಮತ್ತೆ ನಡೆದ ಗುಂಡಿನ ದಾಳಿ ಒಂದೊಂದೆ ಹೊಸ ಕತೆಗಳನ್ನು ತೆರೆದಿಡುತ್ತಿದೆ. ಮಾಸ್ಟರ್ ಮೈಂಡ್ ಮಲ್ಲಿಕಾರ್ಜುನ ಚಡಚಣ.. 

ಐದು ಗುಂಪುಗಳು ಒಂದೇ ಸಾರಿ ಮಹದೇವನ ಮೇಲೆ ಎಗರಿದ್ದವು

ಹೌದು ಭೀಮಾ ತೀರದಲ್ಲಿ ಇಂಥದ್ದೊಂದು ದಾಳಿಯ ಹಿಂದೆ ಮಲ್ಲಿಕಾರ್ಜುನ. ಕಳೆದ ಹದಿನೈದು ವರ್ಷಗಳಿಂದ ಮಲ್ಲಿಕಾರ್ಜುನನ್ನು ಯಾರೂ ನೋಡಿಲ್ಲ. ಹಾಗಾದರೆ ಮಹದೇವ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಕಿದ್ದ ಹೊಂಚು ಹೇಗಿತ್ತು.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ