ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

ಭೀಮಾತೀರದಲ್ಲಿ ಮತ್ತೆ ಗುಂಡಿನ ದಾಳಿಗೆ ಅಸಲಿ ಕಾರಣ...ಮಲ್ಲಿಕಾರ್ಜುನ ಎಲ್ಲಿದ್ದಾನೆ?

Published : Nov 05, 2020, 04:03 PM ISTUpdated : Nov 05, 2020, 04:04 PM IST

ಭೀಮಾ ತೀರದಲ್ಲಿ ಏನಾಗುತ್ತಿದೆ/ ಮಹದೇವನ ಮೇಲೆ ಗುಂಡಿನ ದಾಳಿ ಮಾಡಿದ್ದು ಯಾರು/ ಮಲ್ಲಿಕಾರ್ಜುನ ಚಡಚಣ ಎಲ್ಲಿದ್ದಾನೆ?/ ಭೂಗತ ಲೋಕದಲ್ಲಿ ಇದ್ದುಕೊಂಡೆ ಮಾಸ್ಟರ್ ಮೈಂಡ್ ದಾಳಿ

ವಿಜಯಪುರ(ನ. 04)  ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವೇನೂ ಇಲ್ಲ.  ಭೀಮಾ ತೀರದಲ್ಲಿ ಮತ್ತೆ ನಡೆದ ಗುಂಡಿನ ದಾಳಿ ಒಂದೊಂದೆ ಹೊಸ ಕತೆಗಳನ್ನು ತೆರೆದಿಡುತ್ತಿದೆ. ಮಾಸ್ಟರ್ ಮೈಂಡ್ ಮಲ್ಲಿಕಾರ್ಜುನ ಚಡಚಣ.. 

ಐದು ಗುಂಪುಗಳು ಒಂದೇ ಸಾರಿ ಮಹದೇವನ ಮೇಲೆ ಎಗರಿದ್ದವು

ಹೌದು ಭೀಮಾ ತೀರದಲ್ಲಿ ಇಂಥದ್ದೊಂದು ದಾಳಿಯ ಹಿಂದೆ ಮಲ್ಲಿಕಾರ್ಜುನ. ಕಳೆದ ಹದಿನೈದು ವರ್ಷಗಳಿಂದ ಮಲ್ಲಿಕಾರ್ಜುನನ್ನು ಯಾರೂ ನೋಡಿಲ್ಲ. ಹಾಗಾದರೆ ಮಹದೇವ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಕಿದ್ದ ಹೊಂಚು ಹೇಗಿತ್ತು.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!