ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

Published : Oct 23, 2021, 03:46 PM ISTUpdated : Oct 23, 2021, 04:22 PM IST

* ಮೈಸೂರಿನಲ್ಲೊಂದು ಡಬಲ್ ಮರ್ಡರ್
* ಶ್ರೀಮಂತನ ಹತ್ಯೆಯ ಹಿಂದೆ ಏನಿತ್ತು ಕಾರಣ
* ಮಚ್ಚು ತೆಗೆದು ಬೀಸಿದ ಹೊಡತಕ್ಕೆ ಇಬ್ಬರ ಹೆಣ 
* ಜಗಳ ತಪ್ಪಿಸಲು ಹೋದವರ ಮೆಲೆಯೂ ಹಲ್ಲೆ 

ಮೈಸೂರು(ಅ. 23)  ಒಂದು ಸ್ಥಿತಿವಂತ ಕುಟುಂಬ.. ಕೋಟಿ ಕೋಟಿ ರೂ. ಆಸ್ತಿಯ ಒಡೆಯ. ಒಂದು ದಿನ ಆ ಶ್ರೀಮಂತ (Murder)ಹೆಣವಾಗುತ್ತಾನೆ. ಆತನ ಪಕ್ಕದಲ್ಲಿಯೇ ಮಹಿಳೆಯ (woman) ಶವವೂ ಸಿಗುತ್ತದೆ.  ತಂದೆಯನ್ನೇ ಮಗ ಹತ್ಯೆ ಮಾಡಿದ್ದ.

ಆಂಟಿ  ಬಲು ತುಂಟಿ... 17ರ  ಹುಡುಗನ ಜತೆ  29ರ ವಿವಾಹಿತೆ ಕುಚ್ ಕುಚ್!

ಈ ಡಬಲ್ ಮರ್ಡರ್(Suvarna FIR) ಇಡೀ ಮೈಸೂರನ್ನೇ (Mysuru)ಬೆಚ್ಚಿ ಬೀಳಿಸಿತ್ತು. ಮಹಿಳೆ ಮತ್ತು ಮೈಸೂರಿನ ಶ್ರೀಮಂತನ ಹತ್ಯೆ.  ಹೆಣವಾದವನ ಹೆಸರು ಶಿವಪ್ರಕಾಶ್ ಅಲಿಯಾಸ್ ಸೀಮೆಎಣ್ಣೆ ಪ್ರಕಾಶ್. ಫೈನಾನ್ಸ್ ಮತ್ತು ಟ್ರಾವೆಲ್ಸ್ ಬಿಸಿನಸ್ ಮಾಡಿಕೊಂಡಿದ್ದ. ಊಟಕ್ಕೆಂದು ತೆರಳಿದ್ದವನ ಮುಂದೆ ಯಮನೇ ಎಂಟ್ರಿ ಕೊಟ್ಟಿದ್ದ. . ಕೆಜಿಕೊಪ್ಪದ ನಿವಾಸಿ ಶಿವಪ್ರಕಾಶ್, ಶ್ರೀನಗರದ ನಿವಾಸಿ ಲತಾ ಕೊಲೆಯಾದವರು. ಲತಾ ಮನೆಯಲ್ಲಿ ಶಿವಪ್ರಕಾಶ್ ಇದ್ದರು. ಇದನ್ನು ಸಹಿಸದ ಶಿವಪ್ರಕಾಶ್ ಮಗ ಸಾಗರ್, ಇಬ್ಬರನ್ನೂ ಕೊಲೆ ಮಾಡಿದ್ದಾನೆ. ಸದ್ಯ ಸಾಗರ್ ನಾಪತ್ತೆಯಾಗಿದ್ದಾನೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!