ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

Published : Oct 23, 2021, 03:46 PM ISTUpdated : Oct 23, 2021, 04:22 PM IST

* ಮೈಸೂರಿನಲ್ಲೊಂದು ಡಬಲ್ ಮರ್ಡರ್
* ಶ್ರೀಮಂತನ ಹತ್ಯೆಯ ಹಿಂದೆ ಏನಿತ್ತು ಕಾರಣ
* ಮಚ್ಚು ತೆಗೆದು ಬೀಸಿದ ಹೊಡತಕ್ಕೆ ಇಬ್ಬರ ಹೆಣ 
* ಜಗಳ ತಪ್ಪಿಸಲು ಹೋದವರ ಮೆಲೆಯೂ ಹಲ್ಲೆ 

ಮೈಸೂರು(ಅ. 23)  ಒಂದು ಸ್ಥಿತಿವಂತ ಕುಟುಂಬ.. ಕೋಟಿ ಕೋಟಿ ರೂ. ಆಸ್ತಿಯ ಒಡೆಯ. ಒಂದು ದಿನ ಆ ಶ್ರೀಮಂತ (Murder)ಹೆಣವಾಗುತ್ತಾನೆ. ಆತನ ಪಕ್ಕದಲ್ಲಿಯೇ ಮಹಿಳೆಯ (woman) ಶವವೂ ಸಿಗುತ್ತದೆ.  ತಂದೆಯನ್ನೇ ಮಗ ಹತ್ಯೆ ಮಾಡಿದ್ದ.

ಆಂಟಿ  ಬಲು ತುಂಟಿ... 17ರ  ಹುಡುಗನ ಜತೆ  29ರ ವಿವಾಹಿತೆ ಕುಚ್ ಕುಚ್!

ಈ ಡಬಲ್ ಮರ್ಡರ್(Suvarna FIR) ಇಡೀ ಮೈಸೂರನ್ನೇ (Mysuru)ಬೆಚ್ಚಿ ಬೀಳಿಸಿತ್ತು. ಮಹಿಳೆ ಮತ್ತು ಮೈಸೂರಿನ ಶ್ರೀಮಂತನ ಹತ್ಯೆ.  ಹೆಣವಾದವನ ಹೆಸರು ಶಿವಪ್ರಕಾಶ್ ಅಲಿಯಾಸ್ ಸೀಮೆಎಣ್ಣೆ ಪ್ರಕಾಶ್. ಫೈನಾನ್ಸ್ ಮತ್ತು ಟ್ರಾವೆಲ್ಸ್ ಬಿಸಿನಸ್ ಮಾಡಿಕೊಂಡಿದ್ದ. ಊಟಕ್ಕೆಂದು ತೆರಳಿದ್ದವನ ಮುಂದೆ ಯಮನೇ ಎಂಟ್ರಿ ಕೊಟ್ಟಿದ್ದ. . ಕೆಜಿಕೊಪ್ಪದ ನಿವಾಸಿ ಶಿವಪ್ರಕಾಶ್, ಶ್ರೀನಗರದ ನಿವಾಸಿ ಲತಾ ಕೊಲೆಯಾದವರು. ಲತಾ ಮನೆಯಲ್ಲಿ ಶಿವಪ್ರಕಾಶ್ ಇದ್ದರು. ಇದನ್ನು ಸಹಿಸದ ಶಿವಪ್ರಕಾಶ್ ಮಗ ಸಾಗರ್, ಇಬ್ಬರನ್ನೂ ಕೊಲೆ ಮಾಡಿದ್ದಾನೆ. ಸದ್ಯ ಸಾಗರ್ ನಾಪತ್ತೆಯಾಗಿದ್ದಾನೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!