ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

ಮೈಸೂರು;  ಶ್ರೀಮಂತನ ಇನ್ನೊಂದು ಸಂಸಾರ... ಮಗನೇ ತಂದೆ ಮತ್ತು ಆಕೆಯ ಕೊಚ್ಚಿದ!

Published : Oct 23, 2021, 03:46 PM ISTUpdated : Oct 23, 2021, 04:22 PM IST

* ಮೈಸೂರಿನಲ್ಲೊಂದು ಡಬಲ್ ಮರ್ಡರ್
* ಶ್ರೀಮಂತನ ಹತ್ಯೆಯ ಹಿಂದೆ ಏನಿತ್ತು ಕಾರಣ
* ಮಚ್ಚು ತೆಗೆದು ಬೀಸಿದ ಹೊಡತಕ್ಕೆ ಇಬ್ಬರ ಹೆಣ 
* ಜಗಳ ತಪ್ಪಿಸಲು ಹೋದವರ ಮೆಲೆಯೂ ಹಲ್ಲೆ 

ಮೈಸೂರು(ಅ. 23)  ಒಂದು ಸ್ಥಿತಿವಂತ ಕುಟುಂಬ.. ಕೋಟಿ ಕೋಟಿ ರೂ. ಆಸ್ತಿಯ ಒಡೆಯ. ಒಂದು ದಿನ ಆ ಶ್ರೀಮಂತ (Murder)ಹೆಣವಾಗುತ್ತಾನೆ. ಆತನ ಪಕ್ಕದಲ್ಲಿಯೇ ಮಹಿಳೆಯ (woman) ಶವವೂ ಸಿಗುತ್ತದೆ.  ತಂದೆಯನ್ನೇ ಮಗ ಹತ್ಯೆ ಮಾಡಿದ್ದ.

ಆಂಟಿ  ಬಲು ತುಂಟಿ... 17ರ  ಹುಡುಗನ ಜತೆ  29ರ ವಿವಾಹಿತೆ ಕುಚ್ ಕುಚ್!

ಈ ಡಬಲ್ ಮರ್ಡರ್(Suvarna FIR) ಇಡೀ ಮೈಸೂರನ್ನೇ (Mysuru)ಬೆಚ್ಚಿ ಬೀಳಿಸಿತ್ತು. ಮಹಿಳೆ ಮತ್ತು ಮೈಸೂರಿನ ಶ್ರೀಮಂತನ ಹತ್ಯೆ.  ಹೆಣವಾದವನ ಹೆಸರು ಶಿವಪ್ರಕಾಶ್ ಅಲಿಯಾಸ್ ಸೀಮೆಎಣ್ಣೆ ಪ್ರಕಾಶ್. ಫೈನಾನ್ಸ್ ಮತ್ತು ಟ್ರಾವೆಲ್ಸ್ ಬಿಸಿನಸ್ ಮಾಡಿಕೊಂಡಿದ್ದ. ಊಟಕ್ಕೆಂದು ತೆರಳಿದ್ದವನ ಮುಂದೆ ಯಮನೇ ಎಂಟ್ರಿ ಕೊಟ್ಟಿದ್ದ. . ಕೆಜಿಕೊಪ್ಪದ ನಿವಾಸಿ ಶಿವಪ್ರಕಾಶ್, ಶ್ರೀನಗರದ ನಿವಾಸಿ ಲತಾ ಕೊಲೆಯಾದವರು. ಲತಾ ಮನೆಯಲ್ಲಿ ಶಿವಪ್ರಕಾಶ್ ಇದ್ದರು. ಇದನ್ನು ಸಹಿಸದ ಶಿವಪ್ರಕಾಶ್ ಮಗ ಸಾಗರ್, ಇಬ್ಬರನ್ನೂ ಕೊಲೆ ಮಾಡಿದ್ದಾನೆ. ಸದ್ಯ ಸಾಗರ್ ನಾಪತ್ತೆಯಾಗಿದ್ದಾನೆ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?