Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Published : Jan 19, 2022, 07:56 PM IST

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

ಬೆಳಗಾವಿ, (ಜ.19):: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  

Murder Case: ಹಳೆ ವೈಷಮ್ಯಕ್ಕೆ ಯುವಕನ ಬಲಿ: ನರ​ಗುಂದ​ದಲ್ಲಿ ಬಿಗು​ವಿನ ವಾತಾ​ವ​ರಣ

ನಗರದ ನಿವಾಸಿ ನೋಹಾನ್ ಧಾರವಾಡಕರ್ (23) ಕೊಲೆಯಾದ ಆಟೋ ಚಾಲಕ. ಕಳೆದ 5 ದಿನಗಳ ಹಿಂದೆ ಮನೆಯಿಂದ ಆಟೋ ಸಮೇತ ತೆರಳಿದ್ದ ನೋಹಾನ್ ಮನೆಗೆ ವಾಪಸ್ ಆಗಿರಲಿಲ್ಲ. ಭಾನುವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಆತನ ಆಟೋ ಪತ್ತೆಯಾಗಿದೆ. ಈ ವೇಳೆ, ಹುಡುಕಾಟ ನಡೆಸಿದಾಗ ಪಾಳು ಬಿದ್ದ ಮನೆಯೊಂದರ ಶೌಚಾಲಯದಲ್ಲಿ ನೋಹಾನ್ ಶವ ಪತ್ತೆಯಾಗಿತ್ತು. ಇದೀಗ ಈ ಕೊಲೆಗೆ ಆ ಸುಂದ್ರಿಯೇ ಕಾರಣ ಎನ್ನುವುದು ತಿಳಿದುಬಂದಿದೆ.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more