Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Published : Jan 19, 2022, 07:56 PM IST

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

ಬೆಳಗಾವಿ, (ಜ.19):: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  

Murder Case: ಹಳೆ ವೈಷಮ್ಯಕ್ಕೆ ಯುವಕನ ಬಲಿ: ನರ​ಗುಂದ​ದಲ್ಲಿ ಬಿಗು​ವಿನ ವಾತಾ​ವ​ರಣ

ನಗರದ ನಿವಾಸಿ ನೋಹಾನ್ ಧಾರವಾಡಕರ್ (23) ಕೊಲೆಯಾದ ಆಟೋ ಚಾಲಕ. ಕಳೆದ 5 ದಿನಗಳ ಹಿಂದೆ ಮನೆಯಿಂದ ಆಟೋ ಸಮೇತ ತೆರಳಿದ್ದ ನೋಹಾನ್ ಮನೆಗೆ ವಾಪಸ್ ಆಗಿರಲಿಲ್ಲ. ಭಾನುವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಆತನ ಆಟೋ ಪತ್ತೆಯಾಗಿದೆ. ಈ ವೇಳೆ, ಹುಡುಕಾಟ ನಡೆಸಿದಾಗ ಪಾಳು ಬಿದ್ದ ಮನೆಯೊಂದರ ಶೌಚಾಲಯದಲ್ಲಿ ನೋಹಾನ್ ಶವ ಪತ್ತೆಯಾಗಿತ್ತು. ಇದೀಗ ಈ ಕೊಲೆಗೆ ಆ ಸುಂದ್ರಿಯೇ ಕಾರಣ ಎನ್ನುವುದು ತಿಳಿದುಬಂದಿದೆ.

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more