Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Asianet Suvarna FIR ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

Published : Jan 19, 2022, 07:56 PM IST

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  ಸುಂದ್ರಿಗೋಸ್ಕರ ಕಿತ್ತಾಟ, ಇಬ್ಬರಿಗೂ ಆ ಹುಡುಗಿ ಸಿಗದಿದ್ದರೂ ಬಿತ್ತು ಹೆಣ!

ಬೆಳಗಾವಿ, (ಜ.19):: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ‌ಘಟನೆ ಬೆಳಗಾವಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿತ್ತು.  

Murder Case: ಹಳೆ ವೈಷಮ್ಯಕ್ಕೆ ಯುವಕನ ಬಲಿ: ನರ​ಗುಂದ​ದಲ್ಲಿ ಬಿಗು​ವಿನ ವಾತಾ​ವ​ರಣ

ನಗರದ ನಿವಾಸಿ ನೋಹಾನ್ ಧಾರವಾಡಕರ್ (23) ಕೊಲೆಯಾದ ಆಟೋ ಚಾಲಕ. ಕಳೆದ 5 ದಿನಗಳ ಹಿಂದೆ ಮನೆಯಿಂದ ಆಟೋ ಸಮೇತ ತೆರಳಿದ್ದ ನೋಹಾನ್ ಮನೆಗೆ ವಾಪಸ್ ಆಗಿರಲಿಲ್ಲ. ಭಾನುವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಆತನ ಆಟೋ ಪತ್ತೆಯಾಗಿದೆ. ಈ ವೇಳೆ, ಹುಡುಕಾಟ ನಡೆಸಿದಾಗ ಪಾಳು ಬಿದ್ದ ಮನೆಯೊಂದರ ಶೌಚಾಲಯದಲ್ಲಿ ನೋಹಾನ್ ಶವ ಪತ್ತೆಯಾಗಿತ್ತು. ಇದೀಗ ಈ ಕೊಲೆಗೆ ಆ ಸುಂದ್ರಿಯೇ ಕಾರಣ ಎನ್ನುವುದು ತಿಳಿದುಬಂದಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more