20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

Published : Oct 06, 2021, 03:41 PM ISTUpdated : Oct 06, 2021, 03:44 PM IST

* ಬೆಂಗಳೂರಿನ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ತಂದೆ ಕೊಲೆಗೆ ಮಕ್ಕಳೆ ಸ್ಕೆಚ್ ಹಾಕಿದ್ರಾ?
* ಇಪ್ಪತ್ತು ದಿನಗಳ ಬಳಿಕ ಶಾಕಿಂಗ್ ಮಾಹಿತಿ
* ಮಾಸ್ ಸೂಸೈಡ್ ಕೇಸ್ ರಹಸ್ಯ

ಬೆಂಗಳೂರು(ಅ. 06)   ಬೆಂಗಳೂರಿನ ಮಾಸ್ ಸೂಸೈಡ್(mass suicide) ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸರಿ ಸುಮಾರು ಇಪ್ಪತ್ತು ದಿನಗಳ ನಂತರ ದೊಡ್ಡದೊಂದು ಟ್ವಿಸ್ಟ್ ಸಿಕ್ಕಿದೆ. ತಂದೆಯನ್ನು ಹತ್ಯೆ(Murder) ಮಾಡಲು ಮಕ್ಕಳೇ ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಹೊರಬಂದಿದೆ.

ಬರಿಗೈನಲ್ಲಿ ಬೆಂಗಳೂರಿಗೆ ಬಂದ ಶಂಕರ್ ಕೋಟಿ ಕೋಟಿ ಸಂಪಾದಿಸಿದ ಕತೆ

ತವರು ಮನೆಯಲ್ಲಿ ತಂದೆ, ಗಂಡನ ಮನೆಯಿಂದಲೂ ಕಿರುಕುಳವಾಗುತ್ತಿದೆ ಎಂದು ಡೆತ್ ನೋಟ್(Death Note) ನಲ್ಲಿ ಬರೆದಿಟ್ಟ ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದರು.  ಹಾಗಾದರೆ ಪ್ರಕರಣದ ತನಿಖೆ ಬೆನ್ನು ಹತ್ತಿದ ಪೊಲೀಸರಿಗೆ (Bengaluru Police) ಸಿಕ್ಕ ಶಾಕಿಂಗ್ ಮಾಹಿತಿಗಳು ಏನೇನು? ನಿಜಕ್ಕೂ ಆತ್ಮಹತ್ಯೆಗೂ ಮುನ್ನ ನಡೆದ ಘಟನಾವಳಿಗಳು ಏನು?  

 

 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ