20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

20 ದಿನಗಳ ನಂತರ ಮಾಸ್ ಸುಸೈಡ್ ರಹಸ್ಯ ಬಹಿರಂಗ.. ಅಪ್ಪನ ಹತ್ಯೆಗೆ ಸ್ಕೆಚ್!

Published : Oct 06, 2021, 03:41 PM ISTUpdated : Oct 06, 2021, 03:44 PM IST

* ಬೆಂಗಳೂರಿನ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ತಂದೆ ಕೊಲೆಗೆ ಮಕ್ಕಳೆ ಸ್ಕೆಚ್ ಹಾಕಿದ್ರಾ?
* ಇಪ್ಪತ್ತು ದಿನಗಳ ಬಳಿಕ ಶಾಕಿಂಗ್ ಮಾಹಿತಿ
* ಮಾಸ್ ಸೂಸೈಡ್ ಕೇಸ್ ರಹಸ್ಯ

ಬೆಂಗಳೂರು(ಅ. 06)   ಬೆಂಗಳೂರಿನ ಮಾಸ್ ಸೂಸೈಡ್(mass suicide) ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸರಿ ಸುಮಾರು ಇಪ್ಪತ್ತು ದಿನಗಳ ನಂತರ ದೊಡ್ಡದೊಂದು ಟ್ವಿಸ್ಟ್ ಸಿಕ್ಕಿದೆ. ತಂದೆಯನ್ನು ಹತ್ಯೆ(Murder) ಮಾಡಲು ಮಕ್ಕಳೇ ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಹೊರಬಂದಿದೆ.

ಬರಿಗೈನಲ್ಲಿ ಬೆಂಗಳೂರಿಗೆ ಬಂದ ಶಂಕರ್ ಕೋಟಿ ಕೋಟಿ ಸಂಪಾದಿಸಿದ ಕತೆ

ತವರು ಮನೆಯಲ್ಲಿ ತಂದೆ, ಗಂಡನ ಮನೆಯಿಂದಲೂ ಕಿರುಕುಳವಾಗುತ್ತಿದೆ ಎಂದು ಡೆತ್ ನೋಟ್(Death Note) ನಲ್ಲಿ ಬರೆದಿಟ್ಟ ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದರು.  ಹಾಗಾದರೆ ಪ್ರಕರಣದ ತನಿಖೆ ಬೆನ್ನು ಹತ್ತಿದ ಪೊಲೀಸರಿಗೆ (Bengaluru Police) ಸಿಕ್ಕ ಶಾಕಿಂಗ್ ಮಾಹಿತಿಗಳು ಏನೇನು? ನಿಜಕ್ಕೂ ಆತ್ಮಹತ್ಯೆಗೂ ಮುನ್ನ ನಡೆದ ಘಟನಾವಳಿಗಳು ಏನು?  

 

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!