ಚೇಸಿಂಗ್.. ಖಾರದ ಪುಡಿ.. ಲಿಫ್ಟ್.. ಜತೆಗಿದ್ದವನೇ ಕೊಟ್ಟಿದ್ದ ಸುಳಿವು..!

ಚೇಸಿಂಗ್.. ಖಾರದ ಪುಡಿ.. ಲಿಫ್ಟ್.. ಜತೆಗಿದ್ದವನೇ ಕೊಟ್ಟಿದ್ದ ಸುಳಿವು..!

Suvarna News   | Asianet News
Published : Apr 03, 2021, 04:37 PM IST

ಮಾರ್ಚ್ 18 ನೇ ತಾರೀಖು, ಸಂಜೆ ಸುಮಾರು 4 ಗಂಟೆ, ಕೋಲಾರ ಹಾಗೂ ಮಾಲೂರು ತಾಲೂಕಿನ ಗಡಿ ಗ್ರಾಮ ಗಂಗಾಪುರ ಗೇಟ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರನ್ನು ಅಡ್ಡಹಾಕಿ ಡ್ರಾಪ್ ಕೇಳುತ್ತಾನೆ. ಬೈಕ್ ನಿಲ್ಲಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಲಾಗುತ್ತದೆ

ಬೆಂಗಳೂರು (ಏ. 03): ಮಾರ್ಚ್ 18 ನೇ ತಾರೀಖು, ಸಂಜೆ ಸುಮಾರು 4 ಗಂಟೆ, ಕೋಲಾರ ಹಾಗೂ ಮಾಲೂರು ತಾಲೂಕಿನ ಗಡಿ ಗ್ರಾಮ ಗಂಗಾಪುರ ಗೇಟ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರನ್ನು ಅಡ್ಡಹಾಕಿ ಡ್ರಾಪ್ ಕೇಳುತ್ತಾನೆ. ಬೈಕ್ ನಿಲ್ಲಿಸಿದಾಗ ಕಣ್ಣಿಗೆ ಖಾರದ ಪುಡಿ ಎರಚಲಾಗುತ್ತದೆ. ಆ ಬೈಕನ್ನು ಫಾಲೋ ಮಾಡಿಕೊಂಡು ಬಂದವರು ಹಿಂದೆ ಕುಳಿತವನ ತಲೆಗೆ ಹೊಡೆಯುತ್ತಾರೆ. ಬೈಕ್ ಓಡಿಸುತ್ತಿದ್ದವ ಓಡಿ ಹೋಗಿ ಅಡಗಿ ಕುಳಿತಿದ್ದ. ಸ್ನೇಹಿತರಿಗೆ, ಕುಟುಂಬದವರಿಗೆ ಮಾಹಿತಿ ಮುಟ್ಟಿಸಿದ್ದ. ಬಂದು ನೋಡುವಾಗ ಪ್ರಾಣ ಹೊರಟು ಹೋಗಿತ್ತು. ಅಷ್ಟಕ್ಕೂ ಕೊಲೆಯಾದವನು ರೌಡಿಶೀಟರ್ ಗಿರೀಶ್. ಯಾಕಾಗಿ ಈ ಕೊಲೆ ನಡೆಯಿತು..? ಇಲ್ಲಿದೆ ಕಹಾನಿ.

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!