Suvarna FIR : ಭೀಮಾತೀರ,  ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Suvarna FIR : ಭೀಮಾತೀರ, ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Published : Dec 07, 2021, 07:00 PM IST

* ಭೀಮಾತೀರದಲ್ಲಿ ಮತ್ತೊಂದು ರಕ್ತ ಚರಿತ್ರೆ
* ರಾಜಕಾರಣದಲ್ಲಿ ಬೆಳೆಯಬೇಕು ಎಂದುಕೊಂಡಿದ್ದವ ಬೀದಿ ಹೆಣವಾದ
* ಒಂದೇ  ಕುಟುಂಬದ ಹದಿಮೂರು ಮಂದಿ ಕತ್ತರಿಸಿ ಹಾಕಿದರು
* ಚೌಡಮ್ಮ ದೇವಿಯ ಆರಾಧನೆ ದಿನವೇ ಘೋರ ಕೃತ್ಯ ನಡೆದಿತ್ತು

ವಿಜಯಪುರ(ಡಿ. 07) ಇದೊಂದು ಬರ್ಬರ (Murder) ಹತ್ಯೆ. ಇಡೀ ಭೀಮಾ ತೀರವೇ ( Bheematheera  Vijayapura) ನಡುಗಿ ಹೋಗಿತ್ತು. ಪ್ರದೀಪ್  ಎಸ್ ಯಂಟಮಾನ ಎನ್ನುವ ರಾಜಕಾರಣಿಯ ಹಿಂದಿನ ದುರಂತ ಕತೆ ಹೇಳುತ್ತೇವೆ.

ಅಕ್ಕನ ಕಡಿದು ಅಮ್ಮನೊಂದಿಗೆ ಸೆಲ್ಫಿ ತೆಗೆದುಕೊಂಡ

 ಜಟ್ಟಿ ಅಮಾವಾಸ್ಯೆ ಹಿಂದಿನ ದಿನ ರಾತ್ರಿ ಊರ  ಹೆಂಗಸರೆಲ್ಲ ಸೇರಿ ಚೌಡಮ್ಮನ ಆರಾಧನೆ ಮಾಡುತ್ತಾರೆ. ಹಾಡು ಹಾಡುತ್ತಾರೆ.  ಹಳೆ  ದ್ವೇಷ ಮತ್ತೆ ಕೆರಳಿತ್ತು.  ಒಂದೆ ಕುಟುಂಬದವರು ಸೇರಿ ಆ ವ್ಯಕ್ತಿಯ ಹತ್ಯೆ ಮಾಡುತ್ತಾರೆ. ಕೊಸರಾಡುವುದಕ್ಕೂ ಬಿಡದೆ ಆತನನನ್ನು ಹದಿಮೂರು ಜನ ಕತ್ತರಿಸಿ  ಹಾಕಿದ್ದರು. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more