Suvarna FIR : ಭೀಮಾತೀರ,  ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Suvarna FIR : ಭೀಮಾತೀರ, ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Published : Dec 07, 2021, 07:00 PM IST

* ಭೀಮಾತೀರದಲ್ಲಿ ಮತ್ತೊಂದು ರಕ್ತ ಚರಿತ್ರೆ
* ರಾಜಕಾರಣದಲ್ಲಿ ಬೆಳೆಯಬೇಕು ಎಂದುಕೊಂಡಿದ್ದವ ಬೀದಿ ಹೆಣವಾದ
* ಒಂದೇ  ಕುಟುಂಬದ ಹದಿಮೂರು ಮಂದಿ ಕತ್ತರಿಸಿ ಹಾಕಿದರು
* ಚೌಡಮ್ಮ ದೇವಿಯ ಆರಾಧನೆ ದಿನವೇ ಘೋರ ಕೃತ್ಯ ನಡೆದಿತ್ತು

ವಿಜಯಪುರ(ಡಿ. 07) ಇದೊಂದು ಬರ್ಬರ (Murder) ಹತ್ಯೆ. ಇಡೀ ಭೀಮಾ ತೀರವೇ ( Bheematheera  Vijayapura) ನಡುಗಿ ಹೋಗಿತ್ತು. ಪ್ರದೀಪ್  ಎಸ್ ಯಂಟಮಾನ ಎನ್ನುವ ರಾಜಕಾರಣಿಯ ಹಿಂದಿನ ದುರಂತ ಕತೆ ಹೇಳುತ್ತೇವೆ.

ಅಕ್ಕನ ಕಡಿದು ಅಮ್ಮನೊಂದಿಗೆ ಸೆಲ್ಫಿ ತೆಗೆದುಕೊಂಡ

 ಜಟ್ಟಿ ಅಮಾವಾಸ್ಯೆ ಹಿಂದಿನ ದಿನ ರಾತ್ರಿ ಊರ  ಹೆಂಗಸರೆಲ್ಲ ಸೇರಿ ಚೌಡಮ್ಮನ ಆರಾಧನೆ ಮಾಡುತ್ತಾರೆ. ಹಾಡು ಹಾಡುತ್ತಾರೆ.  ಹಳೆ  ದ್ವೇಷ ಮತ್ತೆ ಕೆರಳಿತ್ತು.  ಒಂದೆ ಕುಟುಂಬದವರು ಸೇರಿ ಆ ವ್ಯಕ್ತಿಯ ಹತ್ಯೆ ಮಾಡುತ್ತಾರೆ. ಕೊಸರಾಡುವುದಕ್ಕೂ ಬಿಡದೆ ಆತನನನ್ನು ಹದಿಮೂರು ಜನ ಕತ್ತರಿಸಿ  ಹಾಕಿದ್ದರು. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more