Suvarna FIR : ಭೀಮಾತೀರ,  ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Suvarna FIR : ಭೀಮಾತೀರ, ಜಟ್ಟಿ ಅಮಾವಾಸ್ಯೆ ದಿನ ಪುಡಿ ರಾಜಕಾರಣಿ ತಲೆ ಚಿಪ್ಪೇ ಎಗರಿತ್ತು!

Published : Dec 07, 2021, 07:00 PM IST

* ಭೀಮಾತೀರದಲ್ಲಿ ಮತ್ತೊಂದು ರಕ್ತ ಚರಿತ್ರೆ
* ರಾಜಕಾರಣದಲ್ಲಿ ಬೆಳೆಯಬೇಕು ಎಂದುಕೊಂಡಿದ್ದವ ಬೀದಿ ಹೆಣವಾದ
* ಒಂದೇ  ಕುಟುಂಬದ ಹದಿಮೂರು ಮಂದಿ ಕತ್ತರಿಸಿ ಹಾಕಿದರು
* ಚೌಡಮ್ಮ ದೇವಿಯ ಆರಾಧನೆ ದಿನವೇ ಘೋರ ಕೃತ್ಯ ನಡೆದಿತ್ತು

ವಿಜಯಪುರ(ಡಿ. 07) ಇದೊಂದು ಬರ್ಬರ (Murder) ಹತ್ಯೆ. ಇಡೀ ಭೀಮಾ ತೀರವೇ ( Bheematheera  Vijayapura) ನಡುಗಿ ಹೋಗಿತ್ತು. ಪ್ರದೀಪ್  ಎಸ್ ಯಂಟಮಾನ ಎನ್ನುವ ರಾಜಕಾರಣಿಯ ಹಿಂದಿನ ದುರಂತ ಕತೆ ಹೇಳುತ್ತೇವೆ.

ಅಕ್ಕನ ಕಡಿದು ಅಮ್ಮನೊಂದಿಗೆ ಸೆಲ್ಫಿ ತೆಗೆದುಕೊಂಡ

 ಜಟ್ಟಿ ಅಮಾವಾಸ್ಯೆ ಹಿಂದಿನ ದಿನ ರಾತ್ರಿ ಊರ  ಹೆಂಗಸರೆಲ್ಲ ಸೇರಿ ಚೌಡಮ್ಮನ ಆರಾಧನೆ ಮಾಡುತ್ತಾರೆ. ಹಾಡು ಹಾಡುತ್ತಾರೆ.  ಹಳೆ  ದ್ವೇಷ ಮತ್ತೆ ಕೆರಳಿತ್ತು.  ಒಂದೆ ಕುಟುಂಬದವರು ಸೇರಿ ಆ ವ್ಯಕ್ತಿಯ ಹತ್ಯೆ ಮಾಡುತ್ತಾರೆ. ಕೊಸರಾಡುವುದಕ್ಕೂ ಬಿಡದೆ ಆತನನನ್ನು ಹದಿಮೂರು ಜನ ಕತ್ತರಿಸಿ  ಹಾಕಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more