ಮಹದೇವನ ಮೇಲೆ ದಾಳಿ ಮಾಡಿದ್ದ ಕಿಂಗ್‌ ಪಿನ್‌ ಕೊನೆಗೂ ಸಿಕ್ಕಿಬಿದ್ದ!

ಮಹದೇವನ ಮೇಲೆ ದಾಳಿ ಮಾಡಿದ್ದ ಕಿಂಗ್‌ ಪಿನ್‌ ಕೊನೆಗೂ ಸಿಕ್ಕಿಬಿದ್ದ!

Published : Dec 08, 2020, 04:04 PM IST

ಮಹದೇವ ಸಾಹುಕಾರನ ಮೇಲೆ ದಾಳಿ ಮಾಡಿದ್ದು ಯಾರು/ ಒಂದು ತಿಂಗಳ ಅಂತರದಲ್ಲಿ ಆರೋಪಿಯನ್ನು ಕತರೆತಂದ ಪೊಲೀಸರು/ ಅಭಿಮಾನಕ್ಕಾಗಿ ಇಂಥ ಕೆಲಸ ಮಾಡುತ್ತಾರಾ? ಭೀಮಾ ತೀರದಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ?

ವಿಜಯಪುರ(ಡಿ. 08)  ಭೀಮಾತೀರದ ಸಾಹುಕಾರ ಮಹದೇವನ ಮೇಲೆ ಗುಂಡಿನ ದಾಳಿ ಮಾಡಿ ತಿಂಗಳುಗಳೆ ಕಳೆದಿವೆ.  ಗುಂಡೇಟು ತಿಂದು ಚಿಕಿತ್ಸೆ ಪಡೆಯುತ್ತಿದ್ದ ಸಾಹುಕಾರನಿಗೆ ಪೊಲೀಸರು ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಐದು ಗುಂಪುಗಳು ಒಂದೇ ಸಾರಿ ಮಹದೇವನ ಮೇಲೆ ಎಗರಿದ್ದವು

ಕೊನೆಗೂ ಸಾಹುಕಾರನಿಗೆ ಮುಹೂರ್ತ ಇಟ್ಟವ ಸಿಕ್ಕಿಬಿದ್ದಿದ್ದಾನೆ. ಅವನು ಸಿಕ್ಕಿದ್ದೇ ಒಂದು ರೋಚಕ ಸ್ಟೋರಿ.. ಭೀಮಾ ತೀರದ ಇತಿಹಾಸದಲ್ಲಿ ಏನೆಲ್ಲ ಆಗ್ತಾ ಇದೆ.. ಡಿಎಂಸಿ ಗ್ರೂಪ್ ಕತೆ ಏನು? ಎಲ್ಲವೂ ನಿಮ್ಮ ಮುಂದೆ.. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!