ಕೊಡಗು; ಎಣ್ಣೆ ಏಟು.. ವಿರಹ..  ಮತಾಂತರ... ಮನೆಗೆ ಬೆಂಕಿ ಇಟ್ಟಿದ್ದ!

ಕೊಡಗು; ಎಣ್ಣೆ ಏಟು.. ವಿರಹ..  ಮತಾಂತರ... ಮನೆಗೆ ಬೆಂಕಿ ಇಟ್ಟಿದ್ದ!

Published : Apr 06, 2021, 02:38 PM IST

ಕೊಡಗು ಜಿಲ್ಲೆಯ ಲೈನ್ ಮನೆಯಲ್ಲೊಂದು ಘೋರ ದುರಂತ/ ಮನೆಗ  ಬೆಂಕಿ ಇಟ್ಟಿದ್ದ ಕಿರಾತಕ/ ಗುಡ್ ಫ್ರೈಡೆ ದಿನ ಬೆಂಕಿ ಇಟ್ಟ/ ಮನೆಯಲ್ಲಿ ಊಟ ಮಾಡಿ ಮಲುಗಿದ್ದದವರು ಸುಟ್ಟು ಕರಕಲಾಗಿದ್ದರು

ಕೊಡಗು(ಏ.  06)  ಬ್ಯಾಟ್ ಫ್ರೈಡೆ.. ಹೌದು ಗುಡ್ ಫ್ರೈಡೆ ದಿನ ಕುಟುಂಬ ಊಟ ಮಾಡಿ ಮಲಗಿತ್ತು. ಗಾಢನಿದ್ರೆಯಲ್ಲಿದ್ದಾಗ ಮನೆ ಹೊತ್ತಿ ಉರಿದಿತ್ತು. ಮನೆಯ ಬಾಗಿಲು ಲಾಕ್ ಆಗಿತ್ತು. ಭೋಜಣ್ಣನ ಸೇಡಿಗೆ ಆರು ಮಂದಿ ಸುಟ್ಟು ಕರಕಲಾದರು.

ತಂಗಿಯನ್ನೇ ಕೊಂದು ಎಂಥ ನಾಟಕ ಕಟ್ಟಿದ್ದ

ಮಲೆನಾಡ ಕಾಶಿ ಕೊಡಗು  ಜಿಲ್ಲೆ ಪೊನ್ನಂಪೇಟೆಯ ದುರಂತ ಕತೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಅಷ್ಟಕ್ಕೂ ಈ  ಭೀಕರ ಕೃತ್ಯಕ್ಕೆ ಕಾರಣವೇನು? 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!