ಕೊಡಗು; ಎಣ್ಣೆ ಏಟು.. ವಿರಹ..  ಮತಾಂತರ... ಮನೆಗೆ ಬೆಂಕಿ ಇಟ್ಟಿದ್ದ!

ಕೊಡಗು; ಎಣ್ಣೆ ಏಟು.. ವಿರಹ..  ಮತಾಂತರ... ಮನೆಗೆ ಬೆಂಕಿ ಇಟ್ಟಿದ್ದ!

Published : Apr 06, 2021, 02:38 PM IST

ಕೊಡಗು ಜಿಲ್ಲೆಯ ಲೈನ್ ಮನೆಯಲ್ಲೊಂದು ಘೋರ ದುರಂತ/ ಮನೆಗ  ಬೆಂಕಿ ಇಟ್ಟಿದ್ದ ಕಿರಾತಕ/ ಗುಡ್ ಫ್ರೈಡೆ ದಿನ ಬೆಂಕಿ ಇಟ್ಟ/ ಮನೆಯಲ್ಲಿ ಊಟ ಮಾಡಿ ಮಲುಗಿದ್ದದವರು ಸುಟ್ಟು ಕರಕಲಾಗಿದ್ದರು

ಕೊಡಗು(ಏ.  06)  ಬ್ಯಾಟ್ ಫ್ರೈಡೆ.. ಹೌದು ಗುಡ್ ಫ್ರೈಡೆ ದಿನ ಕುಟುಂಬ ಊಟ ಮಾಡಿ ಮಲಗಿತ್ತು. ಗಾಢನಿದ್ರೆಯಲ್ಲಿದ್ದಾಗ ಮನೆ ಹೊತ್ತಿ ಉರಿದಿತ್ತು. ಮನೆಯ ಬಾಗಿಲು ಲಾಕ್ ಆಗಿತ್ತು. ಭೋಜಣ್ಣನ ಸೇಡಿಗೆ ಆರು ಮಂದಿ ಸುಟ್ಟು ಕರಕಲಾದರು.

ತಂಗಿಯನ್ನೇ ಕೊಂದು ಎಂಥ ನಾಟಕ ಕಟ್ಟಿದ್ದ

ಮಲೆನಾಡ ಕಾಶಿ ಕೊಡಗು  ಜಿಲ್ಲೆ ಪೊನ್ನಂಪೇಟೆಯ ದುರಂತ ಕತೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಅಷ್ಟಕ್ಕೂ ಈ  ಭೀಕರ ಕೃತ್ಯಕ್ಕೆ ಕಾರಣವೇನು? 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!