Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Published : Nov 16, 2021, 04:02 PM IST

* ಬಳ್ಳಾರಿಯ ಸಬ್ ರಿಜಿಸ್ಟರ್  ರಂಗಿನಾಟ
* ಮಾಡಬಾರದ ಅಷ್ಟೂ ಕೆಲಸ ಮಾಡಿ ನಾಪತ್ತೆಯಾದ
* ದಾವಣಗೆರೆಯಲ್ಲಿ ಒಬ್ಬಳು ಬಳ್ಳಾರಿಯಲ್ಲಿ ಇನ್ನೊಬ್ಬಳು
*  ಮಹಿಳೆ ದೂರು ಸಲ್ಲಿಸಿದ ನಂತರ ಹೊರಗೆ ಬಂದ ಪ್ರಕರಣ
* ಇಬ್ಬರು ಪತ್ನಿಯರಿಂದಲೂ ಆರೋಪ

ದಾವಣಗೆರೆ/ ಬಳ್ಳಾರಿ(ನ. 16) ಬಳ್ಳಾರಿಯ ಸಬ್ ರಿಜಿಸ್ಟರ್ ಕತ್ತಲಿನಲ್ಲಿ ಕರಡಿಗೆ ಜಾಮೂನು ತಿನ್ನಿಸಲು ಹೋಗಿ ತಗಲಾಕ್ಕಿಕೊಂಡಿದ್ದ. ಇಬ್ಬರು ಹೆಂಡತಿಯರನ್ನು(Wife) ಮೆಂಟೇನ್ ಮಾಡುತ್ತಲೇ ಬಂದಿದ್ದ. ಇಬ್ಬರಿಗೂ ಪರಸ್ಪರ ಪರಿಚಯವನ್ನು ಮಾಡಿಕೊಟ್ಟಿದ್ದ.  ಪರಮಾತ್ಮ ಚಿತ್ರದ ಯೋಗರಾಜ ಭಟ್ಟರ ಹಾಡಿನಂತೆ ಈತನ (Asianet Suvarna FIR) ಪ್ರಚಂಡ ಬದುಕು...

ಭೌತಶಾಸ್ತ್ರ ಶಿಕ್ಷಕನಿಂದ ನಿರಂತರ ದೌರ್ಜನ್ಯ, ನೇಣಿಗೆ ಶರಣಾದ ಪಿಯು ಸ್ಟುಡೆಂಟ್!

ಈತ ಕಿಲಾಡಿ ಉಮೇಶ.. ದಾವಣಗೆರೆಯಲ್ಲಿ (Davanagere) ಮೊದಲನೇ ಹೆಂಡತಿ.. ಬಳ್ಳಾರಿಯಲ್ಲಿ (Ballari) ಎರಡನೆಯವಳು.. ಕಿಲಾಡಿ ಉಮೇಶ ಸಿಕ್ಕಿಬಿದ್ದ ಕತೆಯೇ ರೋಚಕ . ಇಬ್ಬರಿಗೂ ಮಕ್ಕಳನ್ನು ದಯಪಾಲಿಸಿದ್ದ. ಒಬ್ಬರಿಗೆ ಫ್ರೆಂಡ್ ಅಂತ ಇನ್ನೊಬ್ಬರಿಗೆ ಅತ್ತಿಗೆ ಎಂದು ಪರಿಚಯ ಮಾಡಿಕೊಟ್ಟಿದ್ದ. 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more