Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Published : Nov 16, 2021, 04:02 PM IST

* ಬಳ್ಳಾರಿಯ ಸಬ್ ರಿಜಿಸ್ಟರ್  ರಂಗಿನಾಟ
* ಮಾಡಬಾರದ ಅಷ್ಟೂ ಕೆಲಸ ಮಾಡಿ ನಾಪತ್ತೆಯಾದ
* ದಾವಣಗೆರೆಯಲ್ಲಿ ಒಬ್ಬಳು ಬಳ್ಳಾರಿಯಲ್ಲಿ ಇನ್ನೊಬ್ಬಳು
*  ಮಹಿಳೆ ದೂರು ಸಲ್ಲಿಸಿದ ನಂತರ ಹೊರಗೆ ಬಂದ ಪ್ರಕರಣ
* ಇಬ್ಬರು ಪತ್ನಿಯರಿಂದಲೂ ಆರೋಪ

ದಾವಣಗೆರೆ/ ಬಳ್ಳಾರಿ(ನ. 16) ಬಳ್ಳಾರಿಯ ಸಬ್ ರಿಜಿಸ್ಟರ್ ಕತ್ತಲಿನಲ್ಲಿ ಕರಡಿಗೆ ಜಾಮೂನು ತಿನ್ನಿಸಲು ಹೋಗಿ ತಗಲಾಕ್ಕಿಕೊಂಡಿದ್ದ. ಇಬ್ಬರು ಹೆಂಡತಿಯರನ್ನು(Wife) ಮೆಂಟೇನ್ ಮಾಡುತ್ತಲೇ ಬಂದಿದ್ದ. ಇಬ್ಬರಿಗೂ ಪರಸ್ಪರ ಪರಿಚಯವನ್ನು ಮಾಡಿಕೊಟ್ಟಿದ್ದ.  ಪರಮಾತ್ಮ ಚಿತ್ರದ ಯೋಗರಾಜ ಭಟ್ಟರ ಹಾಡಿನಂತೆ ಈತನ (Asianet Suvarna FIR) ಪ್ರಚಂಡ ಬದುಕು...

ಭೌತಶಾಸ್ತ್ರ ಶಿಕ್ಷಕನಿಂದ ನಿರಂತರ ದೌರ್ಜನ್ಯ, ನೇಣಿಗೆ ಶರಣಾದ ಪಿಯು ಸ್ಟುಡೆಂಟ್!

ಈತ ಕಿಲಾಡಿ ಉಮೇಶ.. ದಾವಣಗೆರೆಯಲ್ಲಿ (Davanagere) ಮೊದಲನೇ ಹೆಂಡತಿ.. ಬಳ್ಳಾರಿಯಲ್ಲಿ (Ballari) ಎರಡನೆಯವಳು.. ಕಿಲಾಡಿ ಉಮೇಶ ಸಿಕ್ಕಿಬಿದ್ದ ಕತೆಯೇ ರೋಚಕ . ಇಬ್ಬರಿಗೂ ಮಕ್ಕಳನ್ನು ದಯಪಾಲಿಸಿದ್ದ. ಒಬ್ಬರಿಗೆ ಫ್ರೆಂಡ್ ಅಂತ ಇನ್ನೊಬ್ಬರಿಗೆ ಅತ್ತಿಗೆ ಎಂದು ಪರಿಚಯ ಮಾಡಿಕೊಟ್ಟಿದ್ದ. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more