Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Published : Nov 16, 2021, 04:02 PM IST

* ಬಳ್ಳಾರಿಯ ಸಬ್ ರಿಜಿಸ್ಟರ್  ರಂಗಿನಾಟ
* ಮಾಡಬಾರದ ಅಷ್ಟೂ ಕೆಲಸ ಮಾಡಿ ನಾಪತ್ತೆಯಾದ
* ದಾವಣಗೆರೆಯಲ್ಲಿ ಒಬ್ಬಳು ಬಳ್ಳಾರಿಯಲ್ಲಿ ಇನ್ನೊಬ್ಬಳು
*  ಮಹಿಳೆ ದೂರು ಸಲ್ಲಿಸಿದ ನಂತರ ಹೊರಗೆ ಬಂದ ಪ್ರಕರಣ
* ಇಬ್ಬರು ಪತ್ನಿಯರಿಂದಲೂ ಆರೋಪ

ದಾವಣಗೆರೆ/ ಬಳ್ಳಾರಿ(ನ. 16) ಬಳ್ಳಾರಿಯ ಸಬ್ ರಿಜಿಸ್ಟರ್ ಕತ್ತಲಿನಲ್ಲಿ ಕರಡಿಗೆ ಜಾಮೂನು ತಿನ್ನಿಸಲು ಹೋಗಿ ತಗಲಾಕ್ಕಿಕೊಂಡಿದ್ದ. ಇಬ್ಬರು ಹೆಂಡತಿಯರನ್ನು(Wife) ಮೆಂಟೇನ್ ಮಾಡುತ್ತಲೇ ಬಂದಿದ್ದ. ಇಬ್ಬರಿಗೂ ಪರಸ್ಪರ ಪರಿಚಯವನ್ನು ಮಾಡಿಕೊಟ್ಟಿದ್ದ.  ಪರಮಾತ್ಮ ಚಿತ್ರದ ಯೋಗರಾಜ ಭಟ್ಟರ ಹಾಡಿನಂತೆ ಈತನ (Asianet Suvarna FIR) ಪ್ರಚಂಡ ಬದುಕು...

ಭೌತಶಾಸ್ತ್ರ ಶಿಕ್ಷಕನಿಂದ ನಿರಂತರ ದೌರ್ಜನ್ಯ, ನೇಣಿಗೆ ಶರಣಾದ ಪಿಯು ಸ್ಟುಡೆಂಟ್!

ಈತ ಕಿಲಾಡಿ ಉಮೇಶ.. ದಾವಣಗೆರೆಯಲ್ಲಿ (Davanagere) ಮೊದಲನೇ ಹೆಂಡತಿ.. ಬಳ್ಳಾರಿಯಲ್ಲಿ (Ballari) ಎರಡನೆಯವಳು.. ಕಿಲಾಡಿ ಉಮೇಶ ಸಿಕ್ಕಿಬಿದ್ದ ಕತೆಯೇ ರೋಚಕ . ಇಬ್ಬರಿಗೂ ಮಕ್ಕಳನ್ನು ದಯಪಾಲಿಸಿದ್ದ. ಒಬ್ಬರಿಗೆ ಫ್ರೆಂಡ್ ಅಂತ ಇನ್ನೊಬ್ಬರಿಗೆ ಅತ್ತಿಗೆ ಎಂದು ಪರಿಚಯ ಮಾಡಿಕೊಟ್ಟಿದ್ದ. 

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more