Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Suvarna FIR; ದಾವಣಗೆರೆಯಲ್ಲೊಬ್ಬಳು, ಬಳ್ಳಾರಿಯಲ್ಲೊಬ್ಬಳು... ಕೈಗೆ ಮಗು ಕೊಟ್ಟ ಉಮೇಶ!

Published : Nov 16, 2021, 04:02 PM IST

* ಬಳ್ಳಾರಿಯ ಸಬ್ ರಿಜಿಸ್ಟರ್  ರಂಗಿನಾಟ
* ಮಾಡಬಾರದ ಅಷ್ಟೂ ಕೆಲಸ ಮಾಡಿ ನಾಪತ್ತೆಯಾದ
* ದಾವಣಗೆರೆಯಲ್ಲಿ ಒಬ್ಬಳು ಬಳ್ಳಾರಿಯಲ್ಲಿ ಇನ್ನೊಬ್ಬಳು
*  ಮಹಿಳೆ ದೂರು ಸಲ್ಲಿಸಿದ ನಂತರ ಹೊರಗೆ ಬಂದ ಪ್ರಕರಣ
* ಇಬ್ಬರು ಪತ್ನಿಯರಿಂದಲೂ ಆರೋಪ

ದಾವಣಗೆರೆ/ ಬಳ್ಳಾರಿ(ನ. 16) ಬಳ್ಳಾರಿಯ ಸಬ್ ರಿಜಿಸ್ಟರ್ ಕತ್ತಲಿನಲ್ಲಿ ಕರಡಿಗೆ ಜಾಮೂನು ತಿನ್ನಿಸಲು ಹೋಗಿ ತಗಲಾಕ್ಕಿಕೊಂಡಿದ್ದ. ಇಬ್ಬರು ಹೆಂಡತಿಯರನ್ನು(Wife) ಮೆಂಟೇನ್ ಮಾಡುತ್ತಲೇ ಬಂದಿದ್ದ. ಇಬ್ಬರಿಗೂ ಪರಸ್ಪರ ಪರಿಚಯವನ್ನು ಮಾಡಿಕೊಟ್ಟಿದ್ದ.  ಪರಮಾತ್ಮ ಚಿತ್ರದ ಯೋಗರಾಜ ಭಟ್ಟರ ಹಾಡಿನಂತೆ ಈತನ (Asianet Suvarna FIR) ಪ್ರಚಂಡ ಬದುಕು...

ಭೌತಶಾಸ್ತ್ರ ಶಿಕ್ಷಕನಿಂದ ನಿರಂತರ ದೌರ್ಜನ್ಯ, ನೇಣಿಗೆ ಶರಣಾದ ಪಿಯು ಸ್ಟುಡೆಂಟ್!

ಈತ ಕಿಲಾಡಿ ಉಮೇಶ.. ದಾವಣಗೆರೆಯಲ್ಲಿ (Davanagere) ಮೊದಲನೇ ಹೆಂಡತಿ.. ಬಳ್ಳಾರಿಯಲ್ಲಿ (Ballari) ಎರಡನೆಯವಳು.. ಕಿಲಾಡಿ ಉಮೇಶ ಸಿಕ್ಕಿಬಿದ್ದ ಕತೆಯೇ ರೋಚಕ . ಇಬ್ಬರಿಗೂ ಮಕ್ಕಳನ್ನು ದಯಪಾಲಿಸಿದ್ದ. ಒಬ್ಬರಿಗೆ ಫ್ರೆಂಡ್ ಅಂತ ಇನ್ನೊಬ್ಬರಿಗೆ ಅತ್ತಿಗೆ ಎಂದು ಪರಿಚಯ ಮಾಡಿಕೊಟ್ಟಿದ್ದ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more