ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!

ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!

Published : Dec 27, 2024, 09:51 AM IST

ಅದು ಆ ಊರಿನ ಒಂಟಿ ಮನೆ.. ಒಂಟಿ ಮನೆ, ಒಂಟಿ ವೃದ್ದರನ್ನೆ ಟಾರ್ಗೆಟ್ ಮಾಡ್ಕೊಂಡು ಹೊಂಚು ಹಾಕ್ತಿದ್ದ ವ್ಯಕ್ತಿಯೊಬ್ಬ ಅಲ್ಲಿ ಸೃಷ್ಟಿಸಿದ್ದು ಭೀಕರತೆಯನ್ನ.. ಯೆಸ್ ಇಡೀ ಊರಿಗೆ ಊರೇ ನಡುಗುವಂತೆ ಆ ಹಂತಕ ಮಾಡಿಬಿಟ್ಟಿದ್ದಾನೆ. 

ಅದು ಆ ಊರಿನ ಒಂಟಿ ಮನೆ.. ಒಂಟಿ ಮನೆ, ಒಂಟಿ ವೃದ್ದರನ್ನೆ ಟಾರ್ಗೆಟ್ ಮಾಡ್ಕೊಂಡು ಹೊಂಚು ಹಾಕ್ತಿದ್ದ ವ್ಯಕ್ತಿಯೊಬ್ಬ ಅಲ್ಲಿ ಸೃಷ್ಟಿಸಿದ್ದು ಭೀಕರತೆಯನ್ನ.. ಯೆಸ್ ಇಡೀ ಊರಿಗೆ ಊರೇ ನಡುಗುವಂತೆ ಆ ಹಂತಕ ಮಾಡಿಬಿಟ್ಟಿದ್ದಾನೆ. ಯಾಕಂದ್ರೆ ಅವ್ನು ಮಾಡಿದ ಹತ್ಯೆ ಯಾವುದೇ ಕ್ರೈಂ ಥ್ರಿಲ್ಲರ್ ಸಿನಿಮಾಗೂ ಕಡಿಮೆ ಇರ್ಲಿಲ್ಲ.. ಬಳಸಿದ ಆಯುಧ ಕಂಡು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದರು. ಇದೇ ಇವತ್ತಿನ ಎಫ್‌ಐಆರ್.ಕಾವೇರಿ ಗಲಾಟೆಗೆ, ಸಕ್ಕರೆ ವಿಚಾರಕ್ಕೆ, ರಾಜಕೀಯ ವಿಚಾರಕ್ಕೆ ಸದಾ ಸುದ್ದಿಯಲ್ಲಿದ್ದ ಸಕ್ಕರೆನಾಡು ಮಂಡ್ಯ ಇದೀಗ ಭೀಕರವಾದ ಹತ್ಯೆಯೊಂದಕ್ಕೆ ಸಾಕ್ಷಿಯಾಗಿದೆ. ಒಂಟಿ ಮಹಿಳೆ, ಒಂಟಿ ಮನೆಗಳನ್ನೆ ಟಾರ್ಗೆಟ್ ಮಾಡಿಕೊಂಡಿದ್ದ ದರೋಡೆಕೋರ ಅಲ್ಲಿ ಭೀಕರತೆಯನ್ನೆ ಸೃಷ್ಟಿಸಿದ್ದಾನೆ. ಮರಕತ್ತರಿಸುವ ಗರಗಸ ಮಾದರಿಯ ಯಂತ್ರದಿಂದ ವೃದ್ಧನೊಬ್ಬನನ್ನು ಕೊಂದು ಭಯದ ವಾತಾವರಣವನ್ನು ಸೃಷ್ಟಿಸಿದ್ದಾನೆ. 

ಏನಿದು ಸಿನಿಮೀಯಾ ಮಾದರಿಯ ಸ್ಟೋರಿ ಅನ್ನೋದನ್ನ ನೋಡ್ಕೊಂಡು ಬನ್ನಿ. ಅಸಲಿಗೆ ಈ ರೀತಿ ಭೀಕರವಾಗಿ ಹತ್ಯೆ ಮಾಡಿದ್ದಾದ್ರೂ ಯಾಕೆ..? ಹತ್ಯೆ ನಡೆಸಿ ದರೋಡೆಗೆ ಪಕ್ಕಾ ಪ್ಲಾನ್ ಅನ್ನೂ ಮಾಡಿಕೊಂಡು ಬಂದಿದ ಈ ಮೊಹಮ್ಮದ್ ಇಬ್ರಾಹಿಂ ಆದ್ರೂ ಯಾರು..? ಎಷ್ಟು ಅಚ್ಚುಕಟ್ಟಾದ ಪ್ಲಾನ್ ಮಾಡಿದ್ದ ಇಬ್ರಾಹಿ ಕೊಂಚ ಯಾಮಾರಿದ್ರೂ ಎಸ್ಕೇಪ್ ಆಗಿಬಿಡ್ತಿದ್ದ.. ಈ ರೀತಿ ದರೋಡೆ ಮಾಡುವಂತಹ ಅನಿವಾರ್ಯತೆ ಆದ್ರೂ ಏನಿತ್ತು. ಈ ಮೊಹಮ್ಮದ್ ಇಬ್ರಾಹಿಂ ಎಂತ ಒಳ್ಳೆ ಪ್ಲಾನ್ ಮಾಡ್ಕೊಂಡಿದ್ದ ಅಂದ್ರೆ.. ಎಲ್ಲೂ ಕೂಡ ಪ್ಲಾನ್ ಫೇಲ್ ಆಗ್ಬಾರ್ದು ಅನ್ನೋ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಪ್ಲಾನ್ ಮಾಡಿಕೊಂಡಿದ್ದ. ಮೈಸೂರಿನ ಯಾವುದೇ ಟೂ ವಿಲರ್ ನ ಬಾಡಿಗೆಗೆ ಪಡೆದು ಬಂದಿದ್ದ.

ಸಿಸಿಟಿವಿ ಎಲ್ಲಿ ಇಲ್ಲಾ ಅನ್ನೋದನ್ನ ನೋಡಿ ಪ್ಲಾನ್ ಮಾಡಿಕೊಂಡು ಹಂತಕ ಇಬ್ರಾಹಿಂ ಬಂದಿದ್ದ.. ಆದ್ರೆ ಈ ಇಬ್ರಾಹಿಂ ಇಷ್ಟು ಕ್ರೂರವಾಗಿ ಕೊಲ್ಲೋಕೆ ಅದೊಂದು ಕಾರಣ ಇತ್ತು.. ಅದೇ ಆನ್ ಲೈನ್ ಗೇಮ್.. ಯೆಸ್ ಆನ್ ಲೈನ್ ಗೇಮ್ ನಲ್ಲಿ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ಇಬ್ರಾಹಿಂ ಈ ರೀತಿ ಕೃತ್ಯ ಎಸಗೋಕೆ ಮುಂದಾಗಿದ್ದಾನೆ ಅನ್ನೋದು ತನಿಖೆಯಿಂದ ಬಟಬಯಲಾಗಿದೆ. ನೋಡುದ್ರಲ್ಲಾ ಇಡೀ ಮಂಡ್ಯ ಜಿಲ್ಲೆಯನ್ನ ಈ ಹಂತಕ ಇಬ್ರಾಹಿಂ ಯಾವ ರೀತಿ ಆತಂಕಕ್ಕೆ ದೂಡಿದ್ದಾನೆ ಅನ್ನೋದನ್ನ.. ಇನ್ನೂ ಬದುಕಿನ ಮುಸ್ಸಂಜೆಯಲ್ಲಿದ್ದ ಅದರಲ್ಲೂ ಹಾಸಿಗೆ ಹಿಡಿದಿದ್ದ ರಮೇಶ್ ರನ್ನು ಈ ರೀತಿ ಭೀಭತ್ಸವಾಗಿ ಕೊಲೆ ಮಾಡಿರೋದು ಮಾತ್ರ ದುರಂತವೇ ಸರಿ..  ಇನ್ನಾದ್ರೂ ಜನ ಇಂತಹ ಕೃತ್ಯಗಳಿಂದ ಪಾಠ ಕಲಿತು ಎಚ್ಚೆತ್ತುಕೊಳ್ಳಬೇಕು.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more