ಸಾವಿನಿಂದ ಪಾರಾಗಿ ಬಂದವಳು ಪ್ರಕರಣಕ್ಕೆ ಕೊಟ್ಟಳು ಟ್ವಿಸ್ಟ್: ಹೆಂಡತಿ ಮಕ್ಕಳನ್ನ ಕೆನಾಲ್‌ಗೆ ನೂಕಿ ಡ್ರಾಮಾ ಮಾಡಿದ್ನಾ ಗಂಡ?

ಸಾವಿನಿಂದ ಪಾರಾಗಿ ಬಂದವಳು ಪ್ರಕರಣಕ್ಕೆ ಕೊಟ್ಟಳು ಟ್ವಿಸ್ಟ್: ಹೆಂಡತಿ ಮಕ್ಕಳನ್ನ ಕೆನಾಲ್‌ಗೆ ನೂಕಿ ಡ್ರಾಮಾ ಮಾಡಿದ್ನಾ ಗಂಡ?

Published : Jan 15, 2025, 04:45 PM IST

ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಆ ದಂಪತಿ ಸಾಯುವ ನಿರ್ಧಾರ ಮಾಡಿತ್ತು.. ನಾಲ್ಕು ಮಕ್ಕಳ ಸಮೇತ ಆತ್ಮಹತ್ಯೆ ಮಾಡಿಕೊಳ್ಳಬೇಕು ಅಂತ ನಿರ್ಧರಿಸಿ ಊರು ಬಿಟ್ಟಿದ್ದರು. ಗಂಡ ಪೆಟ್ರೋಲ್‌ ತರೋಕೆ ಅಂತಾ ಹೋದ್ರೆ ಇತ್ತ ಪತ್ನಿ ನಾಲ್ಕು ಮಕ್ಕಳ ಸಮೇತವಾಗಿ ಕಾಲುವೆಗೆ ಬಿದ್ದಿದ್ದಳು.


ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಆ ದಂಪತಿ ಸಾಯುವ ನಿರ್ಧಾರ ಮಾಡಿತ್ತು.. ನಾಲ್ಕು ಮಕ್ಕಳ ಸಮೇತ ಆತ್ಮಹತ್ಯೆ ಮಾಡಿಕೊಳ್ಳಬೇಕು ಅಂತ ನಿರ್ಧರಿಸಿ ಊರು ಬಿಟ್ಟಿದ್ದರು. ಗಂಡ ಪೆಟ್ರೋಲ್‌ ತರೋಕೆ ಅಂತಾ ಹೋದ್ರೆ ಇತ್ತ ಪತ್ನಿ ನಾಲ್ಕು ಮಕ್ಕಳ ಸಮೇತವಾಗಿ ಕಾಲುವೆಗೆ ಬಿದ್ದಿದ್ದಳು, ಪರಿಣಾಮ ನಾಲ್ಕು ಮಕ್ಕಳು ಜಲಸಮಾಧಿಯಾದ್ವು.. ಆದ್ರೆ ತಾಯಿ ಬದುಕುಳಿದು ಬಿಟ್ಟಳು. ಆದ್ರೀಗ ಇದೇ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದೆ. ದಂಪತಿಗಳೇ ಮಕ್ಕಳನ್ನ ಮಸಣಕ್ಕಟ್ಟಿದ್ರಾ ಅನ್ನೋ ಡೌಟು ಶುರುವಾಗಿದೆ. ಅಷ್ಟಕ್ಕು ಅಲ್ಲಿ ಆಗಿದ್ದೇನು? ಪ್ರಕರಣಕ್ಕೆ ಸಿಕ್ಕ ದಿಡೀರ್‌ ಟ್ವಿಸ್ಟ್‌ ಏನು..? ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಾಲ್ಕು ಮಕ್ಕಳು ನೀರು ಪಾಲಾದ ಕಥೆಯೇ ಇವತ್ತಿನ ಎಫ್‌ ಐ ಆರ್. 4 ಮಕ್ಕಳ ಸಾವಿನ ದುರಂತ ಕಥೆಯನ್ನ ಕೇಳಿ ನಾಡಿನ ಜನರೆ ಮಮ್ಮಲ ಮರುಗಿದೆ. ಆದ್ರೆ ಈ ನಡುವೆ ಆಸ್ಪತ್ರೆಯಲ್ಲಿರೋ ಭಾಗ್ಯಶ್ರೀ ಕೊಟ್ಟಿರೋ ಅದೊಂದು ಹೇಳಿಕೆ ಮಾತ್ರ ಇಡೀ ಪ್ರಕರಣಕ್ಕೆ ಟ್ವಿಸ್ಟ್‌ ಕೊಡ್ತಿದೆ. 

ಅಷ್ಟೇ ಅಲ್ಲ ಆಕೆ ಹೇಳಿದ್ದನ್ನು ಕೇಳಿ ಪೊಲೀಸರೇ ದಂಗಾಗಿ ಹೋಗಿದ್ದಾರೆ.. ಹಾಗಾದ್ರೆ ಆಕೆ ಹೇಳಿದ್ದೇನು..? ತನ್ನದೇ ಮಕ್ಕಳನ್ನ ನೀರಿಗೆ ಎಸೆದು ತಾನು ಹಾರಿಬಿಟ್ಟಿದ್ದಳು ಭಗ್ಯಶ್ರೀ ಆದ್ರೆ ಅವಳ ನಸೀಬು ಚನ್ನಾಗಿತ್ತು ಬದುಕಿಬಿಟ್ಟಳು... ಆದ್ರೆ ಮಕ್ಕಳು ಮಾತ್ರ ಜಲಮಾಧಿಯಾದ್ವು... ಸಾವಿನ ದವಡೆಯಿಂದ ಬದುಕಿಬಂದ ಭಾಗ್ಯಶ್ರೀ ಕೊಟ್ಟ ಅದೊಂದು ಹೇಳಿಕೆ  ಇಡೀ ಪ್ರಕರಣಕ್ಕೆ ಟ್ವಿಸ್ಟ್​​ ಕೊಟ್ಟಿದೆ. ಮಕ್ಕಳನ್ನ ಕೆನಾಲ್‌ ಗೆ ಎಸೆದು ನನ್ನನ್ನೂ ಸಹ ನೂಕಿದ್ದೆ ತನ್ನ ಗಂಡ ಎಂದು ಭಾಗ್ಯಶ್ರೀ ಹೇಳುತ್ತಿದ್ದಾಳೆ.. ಆದ್ರೆ ತನಿಖೆ ನಡೆಸುತ್ತಿರೋ ಪೊಲೀಸರು ಬೇರೆಯದ್ದೇ ಕಥೆಯನ್ನ ಹೇಳುತ್ತಿದ್ದಾರೆ. ಪತಿ ಒಂದು ಹೇಳಿಕೆ ಕೊಟ್ರೆ, ಪತ್ನಿ ಇನ್ನೊಂದು ಹೇಳಿಕೆ ಕೊಡ್ತಿದ್ದಾಳೆ. ಈ ಗಂಡ-ಹೆಂಡಿರ ಆರೋಪ ಪ್ರತ್ಯಾರೋಪದ ನಡುವೆ ನಾಲ್ಕು ಮುದ್ದಾದ ಮಕ್ಕಳು ಮಸಣ ಸೇರಿವೆ. ಆ ಮಕ್ಕಳ ಸಾವಿಗೆ ಇವರಿಬ್ಬರೂ ಕಾರಣ. ಇಬ್ಬರಿಗೂ ಶಿಕ್ಷೆಯಾಗಬೇಕು ಅನ್ನೋದು ನಮ್ಮ ಅನಿಸಿಕೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more