ಪ್ರಕಾಶ್ ಕಾರಿನಲ್ಲಿ ಸಿಕ್ಕ ದುಪ್ಪಟ್ಟಾ ಹೇಳಿದ ವರ್ತೂರು 'ಆ' ರಹಸ್ಯ!

ಪ್ರಕಾಶ್ ಕಾರಿನಲ್ಲಿ ಸಿಕ್ಕ ದುಪ್ಪಟ್ಟಾ ಹೇಳಿದ ವರ್ತೂರು 'ಆ' ರಹಸ್ಯ!

Published : Dec 03, 2020, 07:27 PM ISTUpdated : Dec 03, 2020, 07:34 PM IST

ಒಂದು ಕಿಡ್ನಾಪ್ ಮೂರು ಕೋನ/ ಒಂದು ಕಾರಿನ ಕತೆ/ ಬೆಂಗಳೂರು ಹೊರವಲಯದ ಬಳಿ ನಂಬರ್ ಪ್ಲೇಟ್ ಇಲ್ಲದ ಪಾರ್ಚೂನರ್ ಕಾರು/ ಜಖಂ ಗೊಂಡಿದ್ದ ಕಾರು ಯಾರಿಗೆ ಸೇರಿತ್ತು/ ಪೊಲೀಸ್ ಠಾಣೆಗೆ ಮಾಜಿ ಶಾಸಕರ ಕರೆ ಬಂದಿತ್ತು

ಬೆಂಗಳೂರು(  ಡಿ. 03) ಕಾರು, ಖಾರದ ಪುಡಿ. ದುಪ್ಪಟ್ಟಾ.. ಮಾಜಿ ಸಚಿವರ ಕಾರಿನಲ್ಲಿ ಆಕೆಯ ದುಪ್ಪಟ್ಟಾ ಹೇಗೆ ಬಂತು?  ಸಾವಿರ ಹಸುಗಳ ಡೈರಿ ಫಾರಂ ಕಟ್ಟಲು ಮುಂದಾಗಿದ್ದ ಪ್ರಕಾಶ್ ಮಹಾರಾಷ್ಟ್ರದಲ್ಲಿ ಸಾಲ ಮಾಡಿಕೊಂಡಿದ್ದು ಅವರು ಕಿಡ್ನಾಪ್ ಮಾಡಿದ್ರಾ?

ಡೈರಿಗಾಗಿ ಪ್ರಕಾಶ್ ಮಾಡಿಕೊಂಡಿದ್ದ ಸಾಲ ಎಷ್ಟು?

ದೂರಿನಲ್ಲಿ ಪ್ರಕಾಶ್  ಹೇಳಿದ್ದೇನು? ಹೇಗೆ ಲೆಕ್ಕ ಹಾಕಿದರೂ ಒಂದಕ್ಕೊಂದು ತಾಳೆಯಾಗುತ್ತಿಲ್ಲ. ವರ್ತೂರು ಪ್ರಕಾಶ್ ಅಪಹರಣದ ನೈಜ ಸಂಗತಿ ಏನು? ಎಲ್ಲವನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!