ಶಿವಮೊಗ್ಗ;  'ಆಕೆಯ ಪೋನ್ ಕಾಲ್' ಹೊಸ ವರ್ಷಕ್ಕೆ ಮದುವೆಯಾಗಬೇಕಿದ್ದವ ಹೆಣವಾದ

ಶಿವಮೊಗ್ಗ;  'ಆಕೆಯ ಪೋನ್ ಕಾಲ್' ಹೊಸ ವರ್ಷಕ್ಕೆ ಮದುವೆಯಾಗಬೇಕಿದ್ದವ ಹೆಣವಾದ

Published : Dec 23, 2020, 09:20 PM ISTUpdated : Dec 23, 2020, 09:24 PM IST

ಹೊಸ ವರ್ಷಕ್ಕೆ ಮದುವೆಯಾಗಬೇಕಿದ್ದ ಮದುಮಗ ಹತ್ಯೆಯಾದ/ ಠಾಣೆಗೆ ಬಂದವರು ನಾವೇ ಕೊಲೆ ಮಾಡಿದ್ದು ಎಂದಿದ್ದಾರೆ/ ಬರ್ಬರವಾಗಿ ಹತ್ಯೆ ಮಾಡಿ ಠಾಣೆಗೆ ಬಂದಿದ್ದರು./ ಶಿವಮೊಗ್ಗ ನಡುಗಿಸಿದ್ದ ಅಪರಾಧ ಸ್ಟೋರಿ

ಶಿವಮೊಗ್ಗ(ಡಿ.  23)  ಹೊಸ ವರ್ಷಕ್ಕೆ ಮದುವೆಯಾಬೇಕಿದ್ದ ಮದುಮಗ ಹತ್ಯೆಯಾಗಿಹೋಗಿದ್ದ. ತಂಗಿಗಾಗಿ.. ಹೌದು ಹೊಸ ವರ್ಷಕ್ಕೆ ಮದುವೆ.. ಅಷ್ಟರಲ್ಲೆ ಮದುಮಗನ ಕೊಲೆ. ಕೊನೆಯದಾಗಿ ಬಂದಿದ್ದು  ಒಂದು ಹುಡುಗಿಯ ಕಾಲ್.. ಆಕೆ ಸತ್ತು ಮೂರು ದಿನ

ಚಿತ್ರದುರ್ಗದ ನೌಟಂಕಿ ರಾಣಿ.. ಗಂಡ ಬಂದಾಗ ಬೇರೆಯವನ ತೆಕ್ಕೆಯಲ್ಲಿದ್ದಳು

ಡಿಸೆಂಬರ್ ಹದಿನೈದನೇ ತಾರೀಕು ಶಿವಮೊಗ್ಗ ಕೋಟೆ ಠಾಣೆಗೆ ಬಂದವರು ಕೊಲೆಯ ಮಾಹಿತಿ ನೀಡಿದ್ದರು. ಮಾಹಿತಿ ಬೆನ್ನು ಹತ್ತಿದ ಪೊಲೀಸರಿಗೆ ರೋಚಕ ಸತ್ಯಗಳು ಗೊತ್ತಾದವು. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?