ಕೋವಿಡ್‌ ಟೆಸ್ಟ್‌ಗೆ ಹೆಚ್ಚು ಹಣ ವಸೂಲಿ; ಕವರ್‌ ಸ್ಟೋರಿಯಲ್ಲಿ ಸೆರೆಯಾಯ್ತು ಖಾಸಗಿ ಆಸ್ಪತ್ರೆಗಳ ದಂಧೆ

ಕೋವಿಡ್‌ ಟೆಸ್ಟ್‌ಗೆ ಹೆಚ್ಚು ಹಣ ವಸೂಲಿ; ಕವರ್‌ ಸ್ಟೋರಿಯಲ್ಲಿ ಸೆರೆಯಾಯ್ತು ಖಾಸಗಿ ಆಸ್ಪತ್ರೆಗಳ ದಂಧೆ

Published : Oct 03, 2020, 06:24 PM IST

ಕೋವಿಡ್‌ ಟೆಸ್ಟ್‌ಗೆ ಸರ್ಕಾರ ನಿರ್ದಿಷ್ಟ ಮೊತ್ತವನ್ನು ಫಿಕ್ಸ್ ಮಾಡಿದ್ದರೆ ಕೆಲ ಖಾಸಗಿ ಆಸ್ಪತ್ರೆಗಳು ಮನಸೋ ಇಚ್ಛೆ ದರ ವಸೂಲಿ ಮಾಡುತ್ತಿದೆ. ಜನ ಸಾಮಾನ್ಯರನ್ನು ಹಿಂಡಿ ಹಿಂಸಿಸುತ್ತಿದೆ. ನಿಗದಿತ ಮೊತ್ತಕ್ಕಿಂತ ಹೆಚ್ಚು ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರ ದೂರು ಹೆಚ್ಚಾಗುತ್ತಿದ್ದಂತೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ರಿಯಾಲಿಟಿ ಚೆಕ್‌ಗೆ ಮುಂದಾಯಿತು. 

ಬೆಂಗಳೂರು (ಅ. 03): ಕೋವಿಡ್‌ ಟೆಸ್ಟ್‌ಗೆ ಸರ್ಕಾರ ನಿರ್ದಿಷ್ಟ ಮೊತ್ತವನ್ನು ಫಿಕ್ಸ್ ಮಾಡಿದ್ದರೆ ಕೆಲ ಖಾಸಗಿ ಆಸ್ಪತ್ರೆಗಳು ಮನಸೋ ಇಚ್ಛೆ ದರ ವಸೂಲಿ ಮಾಡುತ್ತಿದೆ. ಜನ ಸಾಮಾನ್ಯರನ್ನು ಹಿಂಡಿ ಹಿಂಸಿಸುತ್ತಿದೆ. ನಿಗದಿತ ಮೊತ್ತಕ್ಕಿಂತ ಹೆಚ್ಚು ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರ ದೂರು ಹೆಚ್ಚಾಗುತ್ತಿದ್ದಂತೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಬೆಂಗಳೂರಿನ ಮಲ್ಲತ್ತಹಳ್ಳಿ, ಕೆಂಗೇರಿ ಉಪನಗರ, ಕುಮಾರಸ್ವಾಮಿ ಲೇಔಟ್, ಚಿಕ್ಕಬಾಣಾವರದಲ್ಲಿರುವ ಆಸ್ಪತ್ರೆಗಳಿಗೆ ಭೇಟಿ ಕೊಟ್ಟು ರಿಯಾಲಿಟಿ ಚೆಕ್‌ಗೆ ಮುಂದಾಯಿತು. ಟೆಸ್ಟ್‌ಗೆ ಬಂದವರಿಂದ ಹೇಗೆಲ್ಲಾ ಹಣ ವಸೂಲಿ ಮಾಡಲಾಗುತ್ತದೆ ಎಂಬುದು ಸುವರ್ಣ ನ್ಯೂಸ್ ಸ್ಟಿಂಗ್ ಅಪರೇಶನ್‌ನಲ್ಲಿ ಸೆರೆಯಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?