ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

Published : Aug 29, 2020, 01:01 PM IST

ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.
 

ಬೆಂಗಳೂರು (ಆ. 29): ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.

ಮೈಸೂರಿನ ಕೆ.ಆರ್‌.ಪುರದ ಸಮೀರ್‌, ಕೈಸರ್‌ ಪಾಷ ಅಲಿಯಾಸ್‌ ಜಾಕೀರ್‌ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಇಸ್ಮಾಯಿಲ್‌ ಶರೀಫ್‌ ಬಂಧಿತರಾಗಿದ್ದು, ಆರೋಪಿಗಳಿಂದ .1 ಕೋಟಿ ಮೌಲ್ಯದ 204 ಕೆ.ಜಿ ಗಾಂಜಾ, ಮೂರು ಮೊಬೈಲ್‌ಗಳು ಹಾಗೂ ಲಾರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಕಡೆ NCB ತಂಡ 2 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಸುದ್ದಿ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಂದಿನ ಕವರ್ ಸ್ಟೋರಿಯಲ್ಲಿ..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!