ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

Published : Aug 29, 2020, 01:01 PM IST

ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.
 

ಬೆಂಗಳೂರು (ಆ. 29): ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.

ಮೈಸೂರಿನ ಕೆ.ಆರ್‌.ಪುರದ ಸಮೀರ್‌, ಕೈಸರ್‌ ಪಾಷ ಅಲಿಯಾಸ್‌ ಜಾಕೀರ್‌ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಇಸ್ಮಾಯಿಲ್‌ ಶರೀಫ್‌ ಬಂಧಿತರಾಗಿದ್ದು, ಆರೋಪಿಗಳಿಂದ .1 ಕೋಟಿ ಮೌಲ್ಯದ 204 ಕೆ.ಜಿ ಗಾಂಜಾ, ಮೂರು ಮೊಬೈಲ್‌ಗಳು ಹಾಗೂ ಲಾರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಕಡೆ NCB ತಂಡ 2 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಸುದ್ದಿ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಂದಿನ ಕವರ್ ಸ್ಟೋರಿಯಲ್ಲಿ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ