ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

ಬಯಲಾಯ್ತು ಭಯಾನಕ ಡ್ರಗ್ಸ್‌ ಮಾಫಿಯಾ; ವಿದ್ಯಾರ್ಥಿಗಳೇ ಇವರ ಟಾರ್ಗೆಟ್..!

Published : Aug 29, 2020, 01:01 PM IST

ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.
 

ಬೆಂಗಳೂರು (ಆ. 29): ಹೊರ ರಾಜ್ಯಗಳಿಂದ ಕ್ವಿಂಟಾಲ್‌ ಗಟ್ಟಲೇ ಗಾಂಜಾ ತಂದು ರಾಜ್ಯದಲ್ಲಿ ವಿತರಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ, ಪ್ರಮುಖ ಪೂರೈಕೆದಾರರಾದ ಮೈಸೂರು ಮೂಲದ ರಾಜಕಾರಣಿ ಸೇರಿದಂತೆ ಮೂವರನ್ನು ಸೆರೆ ಹಿಡಿದಿದೆ.

ಮೈಸೂರಿನ ಕೆ.ಆರ್‌.ಪುರದ ಸಮೀರ್‌, ಕೈಸರ್‌ ಪಾಷ ಅಲಿಯಾಸ್‌ ಜಾಕೀರ್‌ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಇಸ್ಮಾಯಿಲ್‌ ಶರೀಫ್‌ ಬಂಧಿತರಾಗಿದ್ದು, ಆರೋಪಿಗಳಿಂದ .1 ಕೋಟಿ ಮೌಲ್ಯದ 204 ಕೆ.ಜಿ ಗಾಂಜಾ, ಮೂರು ಮೊಬೈಲ್‌ಗಳು ಹಾಗೂ ಲಾರಿ ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಕಡೆ NCB ತಂಡ 2 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಸುದ್ದಿ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಂದಿನ ಕವರ್ ಸ್ಟೋರಿಯಲ್ಲಿ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!