ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

Suvarna News   | Asianet News
Published : Nov 23, 2020, 01:53 PM IST

ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. ಶ್ರೀ ಗಂಧದ ಮರಗಳ್ಳರಿಗೆ ತಕ್ಕ ಪಾಠ ಕಲಿಸಿದೆ. 

ಬೆಂಗಳೂರು (ನ. 23): ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. 

ಗಂಧದ ಮರಗಳ್ಳತನ ಸಾಮಾನ್ಯವಾಗಿ ಎಲ್ಲಾ ಕಡೆ ನಡೆಯುತ್ತದೆ. ಇಲ್ಲೊಂದು ಯುವಕರ ತಂಡ ಗಂಧದ ಮರಗಳ್ಳತನಕ್ಕೆ ಮಾಸ್ಟರ್ ಪ್ಲಾನ್ ಮಾಡಿತ್ತು. ಕಾರ್ಯಾಚರಣೆಯನ್ನೂ ಶುರು ಮಾಡಿತ್ತು. ಆದರೆ ಅದನ್ನು ಯಶಸ್ವಿಯಾಗಲು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಬಿಡಲಿಲ್ಲ. ಗಂಧಕಳ್ಳರನ್ನು ಸಾಕ್ಷಿ ಸಮೇತ ಹಿಡಿದಿದೆ. ಬಾಯಲ್ಲಿ ಹೇಳಿದಷ್ಟು ಸುಲಭವಾಗಿರಲಿಲ್ಲ ಈ ಕಾರ್ಯಾಚರಣೆ. ಅಪಾಯವನ್ನು ಲೆಕ್ಕಿಸದೇ ಕವರ್ ಸ್ಟೋರಿ ತಂಡ ಕಳ್ಳರನ್ನು ಹಿಡಿದಿದೆ. ಹಾಗಾದರೆ ಇದು ನಡೆದಿದ್ದೆಲ್ಲಿ? ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!