ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

Published : Nov 23, 2020, 01:53 PM IST

ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. ಶ್ರೀ ಗಂಧದ ಮರಗಳ್ಳರಿಗೆ ತಕ್ಕ ಪಾಠ ಕಲಿಸಿದೆ. 

ಬೆಂಗಳೂರು (ನ. 23): ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. 

ಗಂಧದ ಮರಗಳ್ಳತನ ಸಾಮಾನ್ಯವಾಗಿ ಎಲ್ಲಾ ಕಡೆ ನಡೆಯುತ್ತದೆ. ಇಲ್ಲೊಂದು ಯುವಕರ ತಂಡ ಗಂಧದ ಮರಗಳ್ಳತನಕ್ಕೆ ಮಾಸ್ಟರ್ ಪ್ಲಾನ್ ಮಾಡಿತ್ತು. ಕಾರ್ಯಾಚರಣೆಯನ್ನೂ ಶುರು ಮಾಡಿತ್ತು. ಆದರೆ ಅದನ್ನು ಯಶಸ್ವಿಯಾಗಲು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಬಿಡಲಿಲ್ಲ. ಗಂಧಕಳ್ಳರನ್ನು ಸಾಕ್ಷಿ ಸಮೇತ ಹಿಡಿದಿದೆ. ಬಾಯಲ್ಲಿ ಹೇಳಿದಷ್ಟು ಸುಲಭವಾಗಿರಲಿಲ್ಲ ಈ ಕಾರ್ಯಾಚರಣೆ. ಅಪಾಯವನ್ನು ಲೆಕ್ಕಿಸದೇ ಕವರ್ ಸ್ಟೋರಿ ತಂಡ ಕಳ್ಳರನ್ನು ಹಿಡಿದಿದೆ. ಹಾಗಾದರೆ ಇದು ನಡೆದಿದ್ದೆಲ್ಲಿ? ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?