ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ!

Suvarna News   | Asianet News
Published : Nov 23, 2020, 01:53 PM IST

ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. ಶ್ರೀ ಗಂಧದ ಮರಗಳ್ಳರಿಗೆ ತಕ್ಕ ಪಾಠ ಕಲಿಸಿದೆ. 

ಬೆಂಗಳೂರು (ನ. 23): ಎಂದಿನಂತೆ ಅಕ್ರಮಗಳನ್ನು ಬಯಲಿಗೆಳೆಯುವ ಕವರ್ ಸ್ಟೋರಿ ತಂಡ ಈ ಬಾರಿ ಥ್ರಿಲ್ಲಿಂಗ್ ಸಾಹಸಕ್ಕೆ ಕೈ ಹಾಕಿದೆ. 

ಗಂಧದ ಮರಗಳ್ಳತನ ಸಾಮಾನ್ಯವಾಗಿ ಎಲ್ಲಾ ಕಡೆ ನಡೆಯುತ್ತದೆ. ಇಲ್ಲೊಂದು ಯುವಕರ ತಂಡ ಗಂಧದ ಮರಗಳ್ಳತನಕ್ಕೆ ಮಾಸ್ಟರ್ ಪ್ಲಾನ್ ಮಾಡಿತ್ತು. ಕಾರ್ಯಾಚರಣೆಯನ್ನೂ ಶುರು ಮಾಡಿತ್ತು. ಆದರೆ ಅದನ್ನು ಯಶಸ್ವಿಯಾಗಲು ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಬಿಡಲಿಲ್ಲ. ಗಂಧಕಳ್ಳರನ್ನು ಸಾಕ್ಷಿ ಸಮೇತ ಹಿಡಿದಿದೆ. ಬಾಯಲ್ಲಿ ಹೇಳಿದಷ್ಟು ಸುಲಭವಾಗಿರಲಿಲ್ಲ ಈ ಕಾರ್ಯಾಚರಣೆ. ಅಪಾಯವನ್ನು ಲೆಕ್ಕಿಸದೇ ಕವರ್ ಸ್ಟೋರಿ ತಂಡ ಕಳ್ಳರನ್ನು ಹಿಡಿದಿದೆ. ಹಾಗಾದರೆ ಇದು ನಡೆದಿದ್ದೆಲ್ಲಿ? ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!