'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

Published : Aug 27, 2020, 09:24 PM IST

 ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ!/ ಜಮೀರ್ ಹೇಳಿಕೆ ನಂತರ ಬೆಂಬಲಕ್ಕೆ ಬಂದ ಮುಸ್ಲಿಂ ಸಂಘಟನೆ/ ಇವರು ದೇಶಕ್ಕಾಗಿ ಹೋರಾಟ ಮಾಡಿದ್ರಾ?

ಬೆಂಗಳೂರು(ಆ.  27)  ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ.. ಈ ಮಾತನ್ನು ಮೊದಲು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದರು.

ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ

ದಂಗೆಕೋರರನ್ನು ಹುತಾತ್ಮರು ಎಂದು ಜಮಾತ್ ಎ ಸುನ್ನತ್ ಸಂಸ್ಥೆ ಹೇಳುತ್ತಿದೆ. ಹಾಗಾದರೆ ದೇಶಕ್ಕಾಗಿ ಪ್ರಾಣ ಕೊಟ್ಟ ಸೈನಿಕರನ್ನು ಏನೆಂದು ಕರೆಯುತ್ತೀರಿ? 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?